ಧಾರವಾಡದಲ್ಲಿ ಭಾಜಪದ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಕೊಲೆ !

ಪ್ರವೀಣ ಕಮ್ಮಾರ್

ಧಾರವಾಡ – ಕೊಟುರು ಗ್ರಾಮದ ಭಾಜಪದ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ್ ಅವರನ್ನು ಹಂತಕರು ಬರ್ಬರವಾಗಿ ಕೊಲೆ ಪರಾರಿಯಾಗಿದ್ದಾರೆ. ಈ ಕೊಲೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಕರ್ನಾಟಕದಲ್ಲಿ ಭಾಜಪ ಸರಕಾರವಿದ್ದರೂ ತಮ್ಮ ಸ್ವಂತ ಪದಾಧಿಕಾರಿಗಳ ಕೊಲೆಯಾಗುವುದು ಇದು ಹಿಂದೂಗಳು ನಿರೀಕ್ಷಿಸಿರಲಿಲ್ಲ ! ಹಂತಕರನ್ನು ಪೊಲೀಸರು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಲು ಸರಕಾರವು ಪ್ರಯತ್ನಿಸುವುದು ಅವಶ್ಯಕವಾಗಿದೆ !