ವಿಚಾರಣೆ ನಡೆಸಿ ಹಿಂದಕ್ಕೆ ಕಳುಹಿಸಿದ್ದಾರೆ !

ಅಮೃತಸರ (ಪಂಜಾಬ್) – ‘ವಾರಿಸ್ ಪಂಜಾಬ್ ದೇ’ (ಪಂಜಾಬ್ನ ಉತ್ತರಾಧಿಕಾರಿಗಳು) ಈ ಖಲಿಸ್ತಾನಿ ಸಂಘಟನೆಯ ಮುಖ್ಯಸ್ಥ ಹಾಗೂ ಸಧ್ಯ ಪರಾರಿಯಾಗಿರುವ ಅಮೃತಪಾಲ್ ಅವರ ಪತ್ನಿ ಕಿರಣದೀಪ್ ಳನ್ನು ಏಪ್ರಿಲ್ ೨೦ ರಂದು ಅಮೃತಸರ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆಹಿಡಿದರು. ಆಕೆಯನ್ನು ವಿಚಾರಣೆಗೊಳಪಡಿಸಿದ ನಂತರ ಆಕೆಯನ್ನು ಮತ್ತೆ ಪಂಜಾಬ್ನ ಜಲ್ಲುಪುರ ಗ್ರಾಮಕ್ಕೆ ಕಳುಹಿಸಲಾಯಿತು. ಕಿರಣ್ದೀಪ್ ಏರ್ ಇಂಡಿಯಾ ವಿಮಾನದಿಂದ ಲಂಡನ್ಗೆ ಹೋಗುವಳಿದ್ದಳು. ಕಿರಣದೀಪ್ ಇವಳು ಅನಿವಾಸಿ ಭಾರತೀಯಳಗಿದ್ದಾಳೆ. ಆಕೆ ಭಾರತದಲ್ಲಿ ೧೮೦ ದಿನಗಳ ಕಾಲ ಇರಬಲ್ಲಳು ಎನ್ನಲಾಗುತ್ತಿದೆ.
लंदन भागने की फिराक में थी भगोड़े अमृतपाल की पत्नी किरणदीप, एयरपोर्ट पर पुलिस ने रोका #KirandeepKaur #Amritpal_Singh (@manjeet_sehgal)https://t.co/UEsSYPOmU5
— AajTak (@aajtak) April 20, 2023
ಮೂಲಗಳ ಮಾಹಿತಿಯ ಪ್ರಕಾರ, ಕಿರಣ್ದೀಪ್ ಇವಳು ಅಧಿಕಾರಿಗಳಿಗೆ, ತನ್ನ ತಂದೆ-ತಾಯಿಯರನ್ನು ಭೇಟಿಯಾಗಲು ಹೋಗುತ್ತಿದ್ದೇನೆಂದು ಹೇಳಿದ್ದಳು. ಭಾರತದಲ್ಲಿ ಆಕೆಯ ವಿರುದ್ಧ ಯಾವುದೇ ದೂರುಗಳಿಲ್ಲ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ