ಪರಶುರಾಮ ಜಯಂತಿ ಮತ್ತು ಅಕ್ಷಯ ತದಿಗೆಗೆ ಶುಭಕೋರಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ

ಪರಶುರಾಮ ಜಯಂತಿ ಹಾಗೂ ಅಕ್ಷಯ ತನದಿಗೆ ನಿಮಿತ್ತ ಪ್ರಧಾನಿ ಮೋದಿಯವರು ಶುಭ ಕೋರಿ ಟ್ವೀಟ್‌ ಮಾಡಿದ್ದಾರೆ, `ನಿಮ್ಮೆಲ್ಲರಿಗೂ ಪರಶುರಾಮ ಜಯಂತಿಯ ಶುಭಾಶಯಗಳು. ಅವರ ಅನುಗ್ರಹದಿಂದ ಪ್ರತಿಯೊಬ್ಬರ ಜೀವನವು ಧೈರ್ಯ, ವಿದ್ಯೆ ಮತ್ತು ವಿವೇಚನೆಯಿಂದ ತುಂಬಿರಲಿ ಎಂದು ನಾನು ಬಯಸುತ್ತೇನೆ.

ಅಕ್ಷಯ ತೃತೀಯ ಹಬ್ಬದ ಶುಭಾಶಯಗಳು. ದಾನ-ಪುಣ್ಯ ಮತ್ತು ಶುಭ ಕಾರ್ಯಗಳನ್ನು ಪ್ರಾರಂಭಿಸುವ ಸಂಪ್ರದಾಯದೊಂದಿಗೆ ಸಂಬಂಧಿಸಿದ ಈ ಮಂಗಳಕರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಬಯಸುತ್ತೇನೆ.