
ಕೋಲಾರ (ಕರ್ನಾಟಕ) – ಕರ್ನಾಟಕದ ಮಾಜಿ ಸಭಾಪತಿ ಮತ್ತು ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಮಸೀದಿಗೆ ಭೇಟಿ ನೀಡಿದರು. ಅಲ್ಲಿ ಒಬ್ಬ ಮುಸ್ಲಿಂ ನಾಯಕ ಅವರ ಮುಂದೆ ಬಂದರು. ಅವರು ಪಾರ್ಶ್ವವಾಯು ಪೀಡಿತರಾಗಿದ್ದನ್ನು ಕಂಡು ರಮೇಶ್ ಕುಮಾರ್ ಅಳಲು ಆರಂಭಿಸಿದರು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಮೇಶ್ ಕುಮಾರ್ ಅವರ ಮೇಲೆ ಟೀಕೆ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ‘ಮೊಸಳೆ ಕಣ್ಣೀರು’ ಎಂದು ಕರೆದಿದ್ದಾರೆ.
(ಸೌಜನ್ಯ : Zee Kannada News)
ಸಂಪಾದಕೀಯ ನಿಲುವುಕಾಂಗ್ರೆಸ್ ಮತ್ತು ಮುಸಲ್ಮಾನರ ಪ್ರೀತಿ ಹೊಸದೇನಲ್ಲ. ಹಾಗಾಗಿ ಕಾಂಗ್ರೆಸ್ ಅವರಿಗಾಗಿ ಕಣ್ಣೀರು ಹಾಕುತ್ತದೆ, ಆದರೆ ಹಿಂದೂಗಳು ಕಣ್ಣೀರು ಹಾಕುತ್ತಲೇ ಇರುತ್ತಾರೆ ! |
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ