
ಕೋಲಾರ (ಕರ್ನಾಟಕ) – ಕರ್ನಾಟಕದ ಮಾಜಿ ಸಭಾಪತಿ ಮತ್ತು ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಮಸೀದಿಗೆ ಭೇಟಿ ನೀಡಿದರು. ಅಲ್ಲಿ ಒಬ್ಬ ಮುಸ್ಲಿಂ ನಾಯಕ ಅವರ ಮುಂದೆ ಬಂದರು. ಅವರು ಪಾರ್ಶ್ವವಾಯು ಪೀಡಿತರಾಗಿದ್ದನ್ನು ಕಂಡು ರಮೇಶ್ ಕುಮಾರ್ ಅಳಲು ಆರಂಭಿಸಿದರು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಮೇಶ್ ಕುಮಾರ್ ಅವರ ಮೇಲೆ ಟೀಕೆ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ‘ಮೊಸಳೆ ಕಣ್ಣೀರು’ ಎಂದು ಕರೆದಿದ್ದಾರೆ.
(ಸೌಜನ್ಯ : Zee Kannada News)
ಸಂಪಾದಕೀಯ ನಿಲುವುಕಾಂಗ್ರೆಸ್ ಮತ್ತು ಮುಸಲ್ಮಾನರ ಪ್ರೀತಿ ಹೊಸದೇನಲ್ಲ. ಹಾಗಾಗಿ ಕಾಂಗ್ರೆಸ್ ಅವರಿಗಾಗಿ ಕಣ್ಣೀರು ಹಾಕುತ್ತದೆ, ಆದರೆ ಹಿಂದೂಗಳು ಕಣ್ಣೀರು ಹಾಕುತ್ತಲೇ ಇರುತ್ತಾರೆ ! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ