ಈದ್ ನಂದು ಮುಸ್ಲಿಮರನ್ನು ಭೇಟಿಯಾಗಲು ಬಂದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಹೇಳಿಕೆ !

ಕೋಲ್ಕತ್ತಾ (ಬಂಗಾಳ) – ನಾವು ಬಂಗಾಲದಲ್ಲಿ ಶಾಂತಿಯನ್ನು ಬಯಸುತ್ತೇವೆ. ನಮಗೆ ಗಲಭೆಗಳು ಬೇಡ. (ಗಲಭೆಕೋರರನ್ನು ಬೆಂಬಲಿಸಿ ಶಾಂತಿ ಕಾಪಾಡಲು ಸಾಧ್ಯವಿಲ್ಲ. ಹಾಗಾಗಿ ಮಮತಾ ಬ್ಯಾನರ್ಜಿಯವರ ಹೇಳಿಕೆ ಅಂದರೆ ಜನರ ಕಣ್ಣಲ್ಲಿ ಧೂಳು ಎರುವುಚುದು ! – ಸಂಪಾದಕರು) ದೇಶ ಒಡೆಯಲು ಬಯಸುವವರಿಗೆ ಈದ್ ಸಂದರ್ಭದಲ್ಲಿ ಮಾತನಾಡುತ್ತಾ ಮಮತಾ ಬ್ಯಾನಜರ್ಜಿಯವರು, ನಾನು ಹೇಳಲು ಬಯಸುವುದೇನಂದರೆ, ನಾನು ಪ್ರಾಣ ಕೊಡಲು ಸಿದ್ಧಳಾಗಿದ್ದೇನೆ; ಆದರೆ ದೇಶದ ವಿಭಜನೆಯಾಗಲು ಕೊಡುವುದಿಲ್ಲ, ಎಂದು ಹೇಳಿದರು. ಅವರು ರಂಜಾನ್ ಈದ್ ಸಂದರ್ಭದಲ್ಲಿ ಮುಸ್ಲಿಮರನ್ನು ಭೇಟಿ ಮಾಡಲು ಏಪ್ರಿಲ್ ೨೨ ರಂದು ಬಂದಿದ್ದರು.
‘Won’t allow India to be divided’: Mamata Banerjee’s message on Eid | Indiablooms – First Portal on Digital News Management https://t.co/tRZWC2TAMX #Eid, #MamataBanerjee, #India, #WestBengal
— India Blooms (@indiablooms) April 22, 2023
ಸಂಪಾದಕೀಯ ನಿಲುವುಮಮತಾ ಬ್ಯಾನರ್ಜಿಯವರು ಮೊದಲು ಬಂಗಾಲದಲ್ಲಿ ಹಿಂದೂಗಳನ್ನು ರಕ್ಷಿಸುವ ಬಗ್ಗೆ ಮಾತನಾಡಬೇಕು ! ಅಲ್ಲದೆ, ಬಾಂಗ್ಲಾದೇಶಿ ನುಸುಳುಕೋರ ಮುಸ್ಲಿಮರು ಮತ್ತು ರೋಹಿಂಗ್ಯಾ ಮುಸ್ಲಿಮರನ್ನು ಹೊರಹಾಕುವ ಬಗ್ಗೆ ಅವರು ಏನು ಮಾಡುತ್ತಿದ್ದಾರೆ ? ಇದರ ಮಾಹಿತಿ ಅವರು ಕೊಡಬೇಕು ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !