
ಜೈಪುರ (ರಾಜಸ್ಥಾನ) – ರಂಜಾನ ಈದ್ ದಿನದಂದು ಇಲ್ಲಿಯ ಒಂದು ರಸ್ತೆಯನ್ನು ಮುಸಲ್ಮಾನರು ಬಂದ್ ಮಾಡಿ ನಮಾಜ ಮಾಡುತ್ತಿರುವುದು ಮತ್ತು ಅದರಿಂದ ಸುಮಾರು ೫ ಕಿಲೋಮೀಟರ ವರೆಗೆ ಸಂಚಾರ ಸ್ಥಗಿತಗೊಂಡಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಭಾಜಪ ಟೀಕಿಸುತ್ತಾ ‘ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶದ ಉಲ್ಲಂಘನೆ ಆಗಿದೆ’, ಎಂದು ಹೇಳಿದ್ದಾರೆ. ಎಲ್ಲಿ ನಮಾಜ ನಡೆಯಿತೋ ಅಲ್ಲಿ ಈದ್ಗಾದ ಸ್ಥಳ ಇದೆ. ಅಲ್ಲಿ ನಮಾಜ ಮಾಡಲು ಸ್ಥಳ ಸಿಗದೇ ಇರುವುದರಿಂದ ಮುಸಲ್ಮಾನರು ರಸ್ತೆಯಲ್ಲಿ ನಾಮಾಜ ಮಾಡಿದ್ದಾರೆ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಪೊಲೀಸ ಮತ್ತು ಸರಕಾರಿ ಅಧಿಕಾರಿ ಉಪಸ್ಥಿತರಿದ್ದರು. ಆದರೂ ಕೂಡ ಅವರು ರಸ್ತೆಯಲ್ಲಿ ನಮಾಜ ಮಾಡುವುದನ್ನು ತಡೆಯಲಿಲ್ಲ. ಭಾಜಪದ ಶಾಸಕರಾದ ಕಿರೋಡಿ ಲಾಲ ಮೀನಾ ಇವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಓಲೈಕೆಯ ಪರಾಕಾಷ್ಠೆ ತಲುಪಿದೆ ಎಂದು ಹೇಳಿದರು.
ಸಂಪಾದಕರ ನಿಲುವುಕಾಂಗ್ರೆಸ್ಸಿನ ರಾಜ್ಯದಲ್ಲಿ ಜನರಿಗೆ ಕಿರುಕುಳ ನೀಡುವ ಮುಸಲ್ಮಾನ ಮತ್ತು ಅದನ್ನು ನೋಡಿಕೊಂಡು ಸ್ಮಶಾನಮೌನ ತಾಳುವ ಪೊಲೀಸರು ಮತ್ತು ಸರಕಾರ ! ಇದರ ಬಗ್ಗೆ ಯಾವುದೇ ಕಪಟಿ ಜಾತ್ಯತೀತರು ಮತ್ತು ಕಾನೂನು ಪ್ರೇಮಿ ರಾಜಕೀಯ ಪಕ್ಷ ಬಾಯಿ ಬಿಡುವುದಿಲ್ಲ ! |
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!