ಸವರ್ವೋಚ್ಚ ನ್ಯಾಯಾಲಯದಲ್ಲಿ ಉತ್ತರ ಪ್ರದೇಶದ ಭಾಜಪ ಸರಕಾರದ ನಿಲುವು
(ವಜು ಎಂದರೆ ನಮಾಜ್ ಮಾಡುವ ಮೊದಲು ಕೈಕಾಲು ತೊಳೆಯುವುದು)

ವಾರಣಾಸಿ (ಉತ್ತರ ಪ್ರದೇಶ) – ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಬಳಿ ವಜು ಮಾಡಲು ಮುಸ್ಲಿಂ ಪಕ್ಷದ ಬೇಡಿಕೆಗೆ ಉತ್ತರ ಪ್ರದೇಶ ಸರಕಾರವು ಸವರ್ವೋಚ್ಚ ನ್ಯಾಯಾಲಯದಲ್ಲಿ ವಿರೋಧಿಸಿದೆ. ಈ ಬಗ್ಗೆ ನ್ಯಾಯಾಲಯವು ಮಸೀದಿ ಮತ್ತು ದೇವಸ್ಥಾನದ ಕಕ್ಷಿದಾರರಿಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳುವಂತೆ ಹೇಳಿತ್ತು; ಆದರೆ ಈ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲಾಗಲಿಲ್ಲ. ಹೀಗಾಗಿ ನಮಾಜ್ ಮಾಡುವವರಿಗೆ ನೀರು ಮತ್ತು ಶೌಚಾಲಯದ ವ್ಯವಸ್ಥೆ ಮಾಡುವಂತೆ ವಾರಣಾಸಿ ಜಿಲ್ಲಾಧಿಕಾರಿಗೆ ನ್ಯಾಯಾಲಯವು ಆದೇಶ ನೀಡಿದೆ.
‘Provide water and tub for Vaju in Gyanvapi..’, Supreme Court order to DM https://t.co/ZxgqjJZ2mV To Get all latest news and updates Join us on WHATSAPP group https://t.co/9JQObwuDqx https://t.co/fqwLQW5dBB
— News track English (@newstrack_eng) April 21, 2023
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ