ಕರ್ನಾಟಕ ವಿಧಾನಸಭೆ ಚುನಾವಣೆ

ಬೆಂಗಳೂರು – ರಾಜ್ಯದಲ್ಲಿನ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸರು ನಗರದಲ್ಲಿನ ಡಿಜೆ ಹಳ್ಳಿ ಪೊಲೀಸ ಠಾಣೆಯ ಪ್ರದೇಶದಲ್ಲಿನ ೧೦೦ ಕ್ಕೂ ಹೆಚ್ಚಿನ ರೌಡಿಗಳ ಮನೆಯ ಮೇಲೆ ದಾಳಿ ನಡೆಸಿ ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಜೊಲ್ಲು, ಇಮ್ರಾನ್, ಅನೀಸ್, ಝಹಿರ್ ಅಬ್ಬಾಸ್, ಹುಸೇನ್ ಶರೀಫ್, ಗ್ರಾನೈಟ್ ಸಾಧಿಕ್, ಸಾಕೀರ್, ಭಿಂಡಿ ಇರ್ಫಾನ್, ಯೂಸುಫ್, ತೌಫಿಕ್ ಮತ್ತು ನೆಲ್ಸನ್ ಎಂದು ಈ ರೌಡಿಗಳ ಹೆಸರುಗಳಾಗಿವೆ. ಆಸಿಫ್ ನ ಮನೆಯಿಂದ ೧೦೫ ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. (ಅಲ್ಪಸಂಖ್ಯಾತರು ಅಪರಾಧದಲ್ಲಿ ಮಾತ್ರ ಬಹುಸಂಖ್ಯಾತರಾಗಿರುತ್ತಾರೆ, ಇದನ್ನು ತಿಳಿದುಕೊಳ್ಳಿ ! – ಸಂಪಾದಕರು)
ಬೆಂಗಳೂರಿನ 1,500 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ: ಮಚ್ಚು, ಲಾಂಗು ಪತ್ತೆ#Bengaluru #KarnatakaAssemblyElections2023 #Raid #PoliceRaid #Rowdysheeters #Weapons @CPBlr @BlrCityPolice @kspfactcheck @PratapReddyC https://t.co/GtmLrOaG1b
— Asianet Suvarna News (@AsianetNewsSN) April 20, 2023
(ಸೌಜನ್ಯ : Zee Kannada News)
ಸಂಪಾದಕರ ನಿಲುವುಚುನಾವಣೆಯ ಹಿನ್ನೆಲೆಯಲ್ಲಿ ದಾಳಿ ನಡೆಸುವ ಬದಲು ಇಂತಹ ರೌಡಿಗಳ ಶಾಶ್ವತ ಬಂದೋಬಸ್ತ್ ಏಕೆ ಮಾಡುವುದಿಲ್ಲ ? |
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!