ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವ ಬೆದರಿಕೆ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಬಂದಿದೆ. ಈ ಪ್ರಕರಣವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉತ್ತರ ಪ್ರದೇಶದಲ್ಲಿ, ತುರ್ತು ಇಲಾಖೆಯು ಸಹಾಯಕ್ಕಾಗಿ ೧೧೨ ದೂರವಾಣಿ ಸಂಖ್ಯೆಯನ್ನು ನೀಡಿದೆ. ಅದೇ ದೂರವಾಣಿ ಸಂಖ್ಯೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ವಾರದ ಹಿಂದೆ ಯೋಗಿ ಆದಿತ್ಯನಾಥ್ ಅವರಿಗೆ ಫೇಸ್ ಬುಕ್ ಮೂಲಕ ಜೀವ ಬೆದರಿಕೆ ಹಾಕಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಸಂಪಾದಕೀಯ ನಿಲುವು

ಕಾಂಗ್ರೆಸ್, ಕಮ್ಯುನಿಸ್ಟ್, ತೃಣಮೂಲ ಕಾಂಗ್ರೆಸ್ ಮತ್ತು ಇತರ ಕಪಟ ಜಾತ್ಯತೀತ ಪಕ್ಷಗಳ ಮುಖ್ಯಮಂತ್ರಿಗಳಿಗೆ ಅಂತಹ ಬೆದರಿಕೆಗಳು ಎಂದಿಗೂ ಬರುವುದಿಲ್ಲ ಎಂಬುದನ್ನು ಗಮನಿಸಿ !