
ಕೇದಾರನಾಥ (ಉತ್ತರಾಖಂಡ) – ಕೇದಾರನಾಥ ದೇವಾಲಯವನ್ನು ಏಪ್ರಿಲ್ ೨೫ ರಂದು ಬೆಳಿಗ್ಗೆ ೬.೨೦ ಕ್ಕೆ ತೆರೆಯಲಾಯಿತು. ಚಳಿಗಾಲದಲ್ಲಿ ಈ ದೇವಾಲಯವನ್ನು ಮುಚ್ಚಲಾಗುತ್ತದೆ. ಚಳಿಗಾಲದ ನಂತರ ಅದನ್ನು ಮತ್ತೆ ತೆರೆಯಲಾಗುತ್ತದೆ. ಕಳೆದ ೩ ದಿನಗಳಿಂದ ಇಲ್ಲಿ ಹಿಮ ಸುರಿಯುತ್ತಿದೆ. ಹವಾಮಾನ ವೈಪರೀತ್ಯದಿಂದಾಗಿ ದೇವಸ್ಥಾನಕ್ಕೆ ತೆರಳುವ ಸಾವಿರಾರು ಭಕ್ತರನ್ನು ಡೆಯಲಾಗಿದೆ. ಇದಾದ ನಂತರವೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸಿದರು.
#WATCH उत्तराखंड: केदारनाथ धाम के कपाट खुल गए हैं। मंदिर को 20 क्विंटल फूलों से सजाया गया है। pic.twitter.com/4Z5lE4MPbJ
— ANI_HindiNews (@AHindinews) April 25, 2023
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ