(ರಾಂಪ್ ಎಂದರೆ ಅತಿ ವೇಗವಾಗಿ ಹಾಡು ಹಾಡುವುದು)

ಉಜ್ಜೈನ್ (ಮಧ್ಯಪ್ರದೇಶ) – ‘ಸನಕ’ ಈ ಹಾಡಿನ ಮೂಲಕ ಭಗವಾನ್ ಶಂಕರನ ಅವಮಾನ ಮಾಡಿರುವ ಪ್ರಕರಣದಲ್ಲಿ ರಾಂಪ್ ಗಾಯಕ ಬಾದಶಹ ಇವನು ಕ್ಷಮೆಯಾಚಿಸಿದ್ದಾನೆ, ಅವನು ಈ ಹಾಡಿನಲ್ಲಿ ಬದಲಾವಣೆ ಮಾಡಿ ಅದನ್ನು ಮತ್ತೆ ಪ್ರಸಾರ ಮಾಡಲಾಗುವುದು. ಎಂದು ಹೇಳಿದ್ದಾನೆ. ಉಜೈನ್ ನ ಶ್ರೀ ಮಹಾಕಾಲ ದೇವಸ್ಥಾನದ ಅರ್ಚಕರು ಈ ಹಾಡಿನ ಬಗ್ಗೆ ಅಕ್ಷೇಪಣೆ ವ್ಯಕ್ತಪಡಿಸುತ್ತಾ ಪೊಲೀಸರಿಗೆ ದೂರು ನೀಡಲಾಗುವುದೆಂದು ಎಚ್ಚರಿಕೆ ನೀಡಿದ್ದರು. ಅದರ ನಂತರ ಬಾದಶಹನು ಇನ್ಸ್ಟಾಗ್ರಾಮ್” ಮೂಲಕ ಪೋಸ್ಟ್ ಮೂಲಕ ಕ್ಷಮೆ ಯಾಚಿಸಿದ್ದಾನೆ.
(ಸೌಜನ್ಯ – ZOOM)
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ