(ರಾಂಪ್ ಎಂದರೆ ಅತಿ ವೇಗವಾಗಿ ಹಾಡು ಹಾಡುವುದು)

ಉಜ್ಜೈನ್ (ಮಧ್ಯಪ್ರದೇಶ) – ‘ಸನಕ’ ಈ ಹಾಡಿನ ಮೂಲಕ ಭಗವಾನ್ ಶಂಕರನ ಅವಮಾನ ಮಾಡಿರುವ ಪ್ರಕರಣದಲ್ಲಿ ರಾಂಪ್ ಗಾಯಕ ಬಾದಶಹ ಇವನು ಕ್ಷಮೆಯಾಚಿಸಿದ್ದಾನೆ, ಅವನು ಈ ಹಾಡಿನಲ್ಲಿ ಬದಲಾವಣೆ ಮಾಡಿ ಅದನ್ನು ಮತ್ತೆ ಪ್ರಸಾರ ಮಾಡಲಾಗುವುದು. ಎಂದು ಹೇಳಿದ್ದಾನೆ. ಉಜೈನ್ ನ ಶ್ರೀ ಮಹಾಕಾಲ ದೇವಸ್ಥಾನದ ಅರ್ಚಕರು ಈ ಹಾಡಿನ ಬಗ್ಗೆ ಅಕ್ಷೇಪಣೆ ವ್ಯಕ್ತಪಡಿಸುತ್ತಾ ಪೊಲೀಸರಿಗೆ ದೂರು ನೀಡಲಾಗುವುದೆಂದು ಎಚ್ಚರಿಕೆ ನೀಡಿದ್ದರು. ಅದರ ನಂತರ ಬಾದಶಹನು ಇನ್ಸ್ಟಾಗ್ರಾಮ್” ಮೂಲಕ ಪೋಸ್ಟ್ ಮೂಲಕ ಕ್ಷಮೆ ಯಾಚಿಸಿದ್ದಾನೆ.
(ಸೌಜನ್ಯ – ZOOM)
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!