ರಾಜ್ಯ ಕಾಂಗ್ರೆಸ್ ನಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾಹ ವಿರುದ್ಧ ದೂರು ದಾಖಲು

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ಕರ್ನಾಟಕದಲ್ಲಿ ಗಲಭೆಯಾಗುತ್ತದೆ’ ಎಂಬ ಹೇಳಿಕೆ !

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾಹ ವಿರುದ್ಧ ನಗರದ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಲಾಗಿದೆ. ಅಮಿತ್ ಶಾಹ ಅವರು ರ್ಯಾಲಿಗಳಲ್ಲಿ ‘ಕಾಂಗ್ರೆಸ್ ಸರಕಾರ ಬಂದರೆ ರಾಜ್ಯದಲ್ಲಿ ಗಲಭೆಗಳಾಗಳಿವೆ’ ಎಂದು ಶಾ ಹೇಳಿಕೆ ನೀಡುವ ಮೂಲಕ ಮತದಾರರನ್ನು ಭಾಜಪ ಪರವಾಗಿ ಮತ ಹಾಕುವಂತೆ ಬೇದರಿಕೆ ಹಾಕಿದ್ದಾರೆ ಎಂದು ದೂರು ಸಲ್ಲಿಸಿದ್ದು ಈ ಸಂಧರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುರ್ಜೆವಾಲಾ ಉಪಸ್ಥಿತರಿದ್ದರು.

(ಸೌಜನ್ಯ : NDTV)

ಸಂಪಾದಕೀಯ ನಿಲುವು

ಕಾಂಗ್ರೆಸ್ ರಾಜ್ಯಗಳಲ್ಲಿ ಗಲಭೆಗಳು ನಡೆಯುತ್ತಿರುವುದು ಹೊಸದೇನಲ್ಲ. ಇವತ್ತಿಗೂ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು ಹಿಂದೂಗಳ ಮೇಲೆ ಮತಾಂಧ ಮುಸಲ್ಮಾನರಿಂದ ಹಲ್ಲೆಗಳು ನಡೆಯುತ್ತಿರುವುದು ಇತ್ತೀಚೆಗೆ ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಿಂದ ಕಂಡು ಬರುತ್ತಿದೆ. ಆದ್ದರಿಂದ, ಕಾಂಗ್ರೆಸ್ ಮೊದಲು ತನ್ನಕಡೆ ಬೊಟ್ಟು ಮಾಡಬೇಕು ಹಿಂದೂಗಳು ಭಾವಿಸುತ್ತಾರೆ!