‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ಕರ್ನಾಟಕದಲ್ಲಿ ಗಲಭೆಯಾಗುತ್ತದೆ’ ಎಂಬ ಹೇಳಿಕೆ !

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾಹ ವಿರುದ್ಧ ನಗರದ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಲಾಗಿದೆ. ಅಮಿತ್ ಶಾಹ ಅವರು ರ್ಯಾಲಿಗಳಲ್ಲಿ ‘ಕಾಂಗ್ರೆಸ್ ಸರಕಾರ ಬಂದರೆ ರಾಜ್ಯದಲ್ಲಿ ಗಲಭೆಗಳಾಗಳಿವೆ’ ಎಂದು ಶಾ ಹೇಳಿಕೆ ನೀಡುವ ಮೂಲಕ ಮತದಾರರನ್ನು ಭಾಜಪ ಪರವಾಗಿ ಮತ ಹಾಕುವಂತೆ ಬೇದರಿಕೆ ಹಾಕಿದ್ದಾರೆ ಎಂದು ದೂರು ಸಲ್ಲಿಸಿದ್ದು ಈ ಸಂಧರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುರ್ಜೆವಾಲಾ ಉಪಸ್ಥಿತರಿದ್ದರು.
ಅಮಿತ್ ಶಾ ವಿರುದ್ಧ ಬೆಂಗಳೂರಿನಲ್ಲಿ ದೂರು ನೀಡಿದ ಕಾಂಗ್ರೆಸ್, ಆಗಿದ್ದೇನು?@BJP4Karnataka @INCKarnataka @DKShivakumar @rssurjewala @AmitShah @VSOMANNA_BJP #bengaluru #KarnatakaAssemblyElection2023 https://t.co/JWkVwK5xz5
— TV9 Kannada (@tv9kannada) April 27, 2023
(ಸೌಜನ್ಯ : NDTV)
ಸಂಪಾದಕೀಯ ನಿಲುವುಕಾಂಗ್ರೆಸ್ ರಾಜ್ಯಗಳಲ್ಲಿ ಗಲಭೆಗಳು ನಡೆಯುತ್ತಿರುವುದು ಹೊಸದೇನಲ್ಲ. ಇವತ್ತಿಗೂ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು ಹಿಂದೂಗಳ ಮೇಲೆ ಮತಾಂಧ ಮುಸಲ್ಮಾನರಿಂದ ಹಲ್ಲೆಗಳು ನಡೆಯುತ್ತಿರುವುದು ಇತ್ತೀಚೆಗೆ ರಾಜಸ್ಥಾನ ಮತ್ತು ಛತ್ತೀಸ್ಗಢ ರಾಜ್ಯಗಳಿಂದ ಕಂಡು ಬರುತ್ತಿದೆ. ಆದ್ದರಿಂದ, ಕಾಂಗ್ರೆಸ್ ಮೊದಲು ತನ್ನಕಡೆ ಬೊಟ್ಟು ಮಾಡಬೇಕು ಹಿಂದೂಗಳು ಭಾವಿಸುತ್ತಾರೆ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”