ಬದ್ರಿನಾಥ ದೇವಾಲಯವು ತೆರೆಯಲಾಯಿತು !

ಬದ್ರಿನಾಥ (ಉತ್ತರಾಖಂಡ) – ಉತ್ತರಾಖಂಡದ ಬದ್ರಿನಾಥ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ. ಇಲ್ಲಿ ಹಿಮ ಬೀಳುತ್ತಿದ್ದರಿಂದ ನೂರಾರು ಭಕ್ತರು ದರ್ಶನಕ್ಕೆ ಬಂದಿದ್ದರು. ಪ್ರತಿ ವರ್ಷ ಈ ದೇವಾಲಯವನ್ನು ಚಳಿಗಾಲದಲ್ಲಿ ಮುಚ್ಚಲಾಗುತ್ತದೆ ಮತ್ತು ಬೇಸಿಗೆಯಲ್ಲಿ ತೆರೆಯಲಾಗುತ್ತದೆ. ಉತ್ತರಾಖಂಡದಲ್ಲಿ ಚಾರ್ಧಾಮ್ ಯಾತ್ರೆಯು ಏಪ್ರಿಲ್ ೨೨ ರಿಂದ ಪ್ರಾರಂಭವಾಗಿದೆ.