
ಹರಿದ್ವಾರ (ಉತ್ತರಾಖಂಡ) – ಬದ್ರಿನಾಥ-ಕೇದಾರನಾಥ ದೇವಾಲಯ ಸಮಿತಿ ಕಾಯ್ದೆಯ ಪ್ರಕಾರ, ದೇವಾಲಯಗಳ ನಿರ್ಮಾಣ, ಸೌಂದರ್ಯ ಮತ್ತು ವಿಸ್ತರಣೆಯಂತಹ ಕೆಲಸಗಳಲ್ಲಿ ಹಿಂದೂಯೇತರರು ತೊಡಗಿಸಿಕೊಳ್ಳಬಾರದು ಎಂದು ಜ್ಯೋತಿಷ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಇವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದರು.
ಶಂಕರಾಚಾರ್ಯರು ಮಾತನ್ನು ಮುಂದುವರೆಸುತ್ತಾ, ಈ ಕಾಯ್ದೆಯನ್ನು ೧೯೩೯ ರಲ್ಲಿ ರಚಿಸಲಾಗಿದೆ. ಇದರಲ್ಲಿ ಹಲವಾರು ಬಾರಿ ತಿದ್ದುಪಡಿ ಮಾಡಲಾಗಿದೆ. ಈ ಕಾಯ್ದೆಯ ಮೂಲಕ ಬದ್ರಿನಾಥ ಮತ್ತು ಕೇದಾರನಾಥ ದೇವಾಲಯಗಳನ್ನು ನಿರ್ವಹಿಸಲಾಗುತ್ತದೆ. ‘ಈ ದೇವಸ್ಥಾನಗಳ ಯಾವುದೇ ಕಾರ್ಯಕ್ರಮಗಳಲ್ಲಿ ಹಿಂದೂಯೇತರರು ಭಾಗವಹಿಸುವಂತಿಲ್ಲ’ ಎಂದು ಬರೆಯಲಾಗಿದ್ದು, ಗಮನ ಹರಿಸಬೇಕು. ದೇವಸ್ಥಾನದ ಕೆಲಸಗಳನ್ನು ಹಿಂದೂಯೇತರು ಮಾಡಬಾರದು ಎಂದು ಹೇಳಿದರು.
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ