
ಉದಯಪುರ (ರಾಜಸ್ಥಾನ) – ಇಲ್ಲಿಯ ಸವಿನಾ ಪ್ರದೇಶದಲ್ಲಿ ವಾಸಿಸುವ ಓರ್ವ ಹಿಂದೂ ಮಹಿಳೆಯು ಅಜಮಾಲ ಖಾನ್ ಎಂಬ ಗ್ರಾಮಾಭಿವೃದ್ಧಿ ಅಧಿಕಾರಿಯ ಮೇಲೆ ಬಲಾತ್ಕಾರ ಮತ್ತು ಬಲವಂತದ ಮತಾಂತರದ ಆರೋಪ ಮಾಡಿದ್ದಾರೆ. ಸಂತ್ರಸ್ತ ಮಹಿಳೆಯು, ಮತಾಂಧ ಆರೋಪಿ ಆಕೆಗೆ ಮಧ್ಯ ಸೇವನೆ ಮಾಡಿಸಿ ಬಲಾತ್ಕಾರ ಮಾಡಿದ್ದಾನೆ ಮತ್ತು ಅದರ ವಿಡಿಯೋ ಮಾಡಿದ್ದಾನೆ. ಅದರ ನಂತರ ಆಕೆಗೆ ಬೆದರಿಸಿ ಮತಾಂತರಗೊಳಿಸಿದ್ದಾನೆ ಮತ್ತು ನಂತರ ವಿವಾಹ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾಳೆ.
ಆರೋಪಿ ಅಜಮಾಲ ಖಾನ್ ಉದಯಪುರ ಜಿಲ್ಲೆಯಲ್ಲಿನ ಮೇವಾಡದ ಗ್ರಾಮ ಪಂಚಾಯತಿಯ ಗ್ರಾಮಾಭಿವೃದ್ಧಿ ಅಧಿಕಾರಿಯಂದು ಕಾರ್ಯ ಮಾಡುತ್ತಿದ್ದನು. ಅವನು ಈ ಹಿಂದೆ ಎರಡು ವಿವಾಹ ಮಾಡಿಕೊಂಡಿದ್ದಾನೆ. ಸಂತ್ರಸ್ತೆ ಮಹಿಳೆ ಆರೋಪಿಯ ವಿರುದ್ಧ ಪೊಲೀಸ ಠಾಣೆಯಲ್ಲಿ ದೂರು ನೀಡಿದ್ದಾಳೆ ಮತ್ತು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
In Rajasthan, Ajmal Khan rapes, threatens and forcefully marries Hindu woman, converts her to Islam, throws her murtis out of the house: Read full detailshttps://t.co/Xc8DBr227Q
— OpIndia.com (@OpIndia_com) April 28, 2023
ಸಂಪಾದಕರ ನಿಲುವುಇಂತಹವರನ್ನು ಸರಕಾರ ವಜಾಗೊಳಿಸಿ ಜೀವಾವಧಿ ಶಿಕ್ಷೆ ನೀಡಬೇಕು; ಆದರೆ ರಾಜಸ್ಥಾನದಲ್ಲಿ ಹಿಂದೂದ್ವೇಷಿ ಕಾಂಗ್ರೆಸ್ ಸರಕಾರ ಇರುವುದರಿಂದ ಹೀಗೆ ಆಗುವುದು ಸಾಧ್ಯವಿಲ್ಲ, ಇದು ಕೂಡ ಅಷ್ಟೇ ಸತ್ಯವಿದೆ ! ಆದ್ದರಿಂದ ಈ ರೀತಿ ಇಂತಹ ಪ್ರಕರಣಗಳು ತಡೆಯಲು ಹಿಂದೂ ರಾಷ್ಟ್ರವೇ ಬೇಕು ! |
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ