ಕರ್ನಾಟಕ ವಿಧಾನಸಭೆಯ ಚುನಾವಣೆ

ಬೀದರ – ಕಾಂಗ್ರೆಸ್ ನನಗೆ ಎಷ್ಟು ಬಾರಿ ನಿಂದಿಸಿದೆ, ಇದರ ಸೂಚಿ ನನಗೆ ಒಬ್ಬರು ಕಳುಹಿಸಿದ್ದಾರೆ. ಈ ಸೂಚಿಯ ಪ್ರಕಾರ ಕಾಂಗ್ರೆಸ್ ನನ್ನನ್ನು ೯೧ ಬಾರಿ ನಿಂದಿಸಿದೆ. ಇದೇ ಸಮಯ ಕಾಂಗ್ರೆಸ್ ಜನರಿಗೆ ಸೂರಾಜ್ಯ ನೀಡುವದಕ್ಕಾಗಿ ಮತ್ತು ತಮ್ಮ ಕಾರ್ಯಕರ್ತರ ಮನೋಬಲ ಹೆಚ್ಚಿಸುವುದಕ್ಕಾಗಿ ಖರ್ಚು ಮಾಡಿತ್ತಿದ್ದರೆ, ಕಾಂಗ್ರೆಸ್ಸಿಗೆ ಈ ದುಸ್ಥಿತಿ ಬರುತ್ತಿರಲಿಲ್ಲ. ಯಾರು ಸಾಮಾನ್ಯ ಜನರ ಯೋಚನೆ ಮಾಡುತ್ತಾನೆ, ಕಾಂಗ್ರೆಸ್ ಅವರನ್ನು ದ್ವೇಷಿಸುತ್ತದೆ. ಮಹಾಪುರುಷರನ್ನು ಕೂಡ ಕಾಂಗ್ರೆಸ್ ನಿಂದಿಸಿದೆ. ಕಾಂಗ್ರೆಸ್ ನಿಂದಿಸಿದರೂ ನಾನು ಜನರ ಕೆಲಸ ಮಾಡುತ್ತಲೇ ಇರುತ್ತೇನೆ.
(ಸೌಜನ್ಯ : Vijay Karnataka | ವಿಜಯ ಕರ್ನಾಟಕ)
ಜನರ ಬೆಂಬಲ ನನಗೆ ಇರುವುದರಿಂದ ನಿಂದನೆ ಮಣ್ಣು ಪಾಲಾಗುತ್ತಿದೆ. ಕರ್ನಾಟಕದ ಇನ್ನು ಸೇವೆ ಮಾಡುವುದಿದೆ. ಅದಕ್ಕಾಗಿ ಪೂರ್ಣ ಬಹುಮತದ ಸರಕಾರ ಬೇಕಿದೆ, ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇವರು ಇಲ್ಲಿ ಆಯೋಜಿಸಿರುವ ಪ್ರಚಾರ ಸಭೆಯಲ್ಲಿ ಜನರಿಗೆ ಕರೆ ನೀಡಿದರು. ಕರ್ನಾಟಕದಲ್ಲಿ ಮೇ ೧೦ ರಂದು ವಿಧಾನ ಸಭೆಯ ಚುನಾವಣೆಗಾಗಿ ಮತದಾನ ನಡೆಯುವುದು. ಅದರ ಪ್ರಯುಕ್ತ ಪ್ರಧಾನಮಂತ್ರಿ ಮೋದಿ ಇವರು ಭಾಜಪದ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇವರು ಪ್ರಧಾನಮಂತ್ರಿ ಮೋದಿ ಅವರನ್ನು ‘ವಿಷ ಸರ್ಪಕ್ಕೆ’ ಹೋಲಿಸಿದ್ದಾರೆ. ಇದರ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಮೋದಿ ಇವರು ಮೇಲಿನ ಹೇಳಿಕೆ ನೀಡಿದರು.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ