ಅಯೋಧ್ಯೆಯಲ್ಲಿನ ಹನುಮಾನ ಗಢಿಯ ಮಹಂತ ರಾಜುದಾಸ ಇವರ ದಾವೆ !

ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿಯ ಹನುಮಾನ ಗಢಿ ದೇವಸ್ಥಾನದ ಮಹಂತ ರಾಜು ದಾಸ ಇವರು, ಕುಖ್ಯಾತ ಗೂಂಡ ಅತಿಕ ಅಹಮದ್ ಇವನು ಮತಾಂತರದ ಕಾರ್ಯ ಮಾಡುತ್ತಿದ್ದನು. ‘ಅವನು ಇಲ್ಲಿಯವರೆಗೆ ೧೨ ಹಿಂದೂಗಳ ಮತಾಂತರ ಮಾಡಿದ್ದನು’, ಇಷ್ಟೇ ಮಾಹಿತಿ ಲಭ್ಯವಾಗಿದ್ದರೂ ಅವನು ಅನೇಕ ಹಿಂದೂಗಳ ಮತಾಂತರ ಮಾಡಿದ್ದನು ಇದು ವಸ್ತು ಸ್ಥಿತಿಯಾಗಿದೆ. ಯಾವ ಹಿಂದೂ ಗೂಂಡ ಅವನ ಜೊತೆ ಕೆಲಸ ಮಾಡುತ್ತಿದ್ದನು, ಅವನು ಆತನ ಮತಾಂತರ ಮಾಡಿದ್ದನು. ಇದರಲ್ಲಿ ಗುಡ್ಡು ಮುಸ್ಲಿಂ ಈ ಗೂಂಡನ ಸಮಾವೇಶ ಕೂಡ ಇದೆ. ಅವನ ಹಿಂದಿನ ಹೆಸರು ಆಯುಷ್ ಚೌದರಿ ಆಗಿತ್ತು ಎಂದು ಅವರು ಹೇಳಿದರು.
— Raju Das Hanumangadhi Ayodhya (@rajudasji99) April 28, 2023
ರಾಜುದಾಸ ಇವರು, ಅತಿಕ್ ಅಹಮದ್ ಇವನನ್ನು ಕೊಲ್ಲಬಾರದಾಗಿತ್ತು; ಕಾರಣ ಅವನ ಸಾವಿನಿಂದ ಅನೇಕ ರಹಸ್ಯ ವಿಷಯಗಳು ಬಹಿರಂಗವಾಗದೆ ಹಾಗೆ ಉಳಿದವು. ಇದರಿಂದ ಕೆಲವು ಸುಳ್ಳು ಮುಖವಾಡ ಕಳಚುವುದರಿಂದ ತಪ್ಪಿಸಿಕೊಂಡರು ಎಂದು ಹೇಳಿದರು.
ಸಂಪಾದಕೀಯ ನಿಲುವುಈಗ ಮುಸಲ್ಮಾನ ಗುಂಡಾಗಳ ಮತಾಂತರ ಜಿಹಾದ ! |
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!