ಹವಾಮಾನ ವೈಪರೀತ್ಯದಿಂದಾಗಿ ಚಾರ್ಧಾಮ್ ಯಾತ್ರೆ ಬಂದ್ !

ನವ ದೆಹಲಿ (ಜಮ್ಮು ಕಾಶ್ಮೀರ) – ಉತ್ತರಾಖಂಡದ ಕೇದಾರನಾಥ ಮತ್ತು ಬದ್ರಿನಾಥದಲ್ಲಿ ಭಾರೀ ಹಿಮಪಾತದಿಂದಾಗಿ ಚಾರ್ಧಾಮ್ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಭಕ್ತರು ಸಮೀಪದ ಪಟ್ಟಣಗಳಲ್ಲಿ ನಿಲ್ಲುವಂತೆ ಮನವಿ ಮಾಡಲಾಗಿದೆ.