ಆರೋಗ್ಯಶಾಲಿ ಜೀವನಕ್ಕಾಗಿ ಆಯುರ್ವೇದ

‘ವಡಾಪಾವ್, ಮೆಣಸಿನಬಜ್ಜಿ, ಚಿವುಡಾ, ಚಿಪ್ಸ್, ಪಾನೀ ಪುರಿ, ಭೇಲ ಇಂತಹ ಖಾರ, ಎಣ್ಣೆಯುಕ್ತ ಮತ್ತು ತೀಕ್ಷ್ಣರುಚಿಯುಳ್ಳ ಪದಾರ್ಥಗಳು ಪಿತ್ತವನ್ನು ಹೆಚ್ಚಿಸುತ್ತವೆ. ಬೇಸಿಗೆಯಲ್ಲಿ ಇಂತಹ ಪದಾರ್ಥಗಳನ್ನು ತಿನ್ನುವುದರಿಂದ ಬಾಯಿಯಲ್ಲಿ ಹುಣ್ಣಾಗುವುದು, ಮೈಮೇಲೆ ಗುಳ್ಳೆಗಳಾಗುವುದು, ಮೂತ್ರವಿಸರ್ಜನೆಯ ಸಮಯದಲ್ಲಿ ಉರಿಯಾಗು ವುದು, ತಲೆಸುತ್ತುವುದು, ಮೈಕಡಿತ, ಕೂದಲು ಉದುರು ವುದು ಇಂತಹ ತೊಂದರೆಗಳಾಗುತ್ತವೆ. ಆದ್ದರಿಂದ ಇಂತಹ ಪದಾರ್ಥಗಳನ್ನು ಬೇಸಿಗೆಯಲ್ಲಿ ತಿನ್ನಬಾರದು. ಬೇಸಿಗೆಯಲ್ಲಿ ದಿನದ ಊಟದಲ್ಲಿಯೂ ಕೆಂಪು ಖಾರ ಮತ್ತು ಮಸಾಲೆಗಳ ಉಪಯೋಗವನ್ನು ಕಡಿಮೆ ಮಾಡಬೇಕು.’ – ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೪.೪.೨೦೨೩)
ಸ್ಪೇನ್: ನೌಕೆಯಲ್ಲಿದ್ದ ಇಬ್ಬರು ಭಾರತೀಯ ಸಿಬ್ಬಂದಿಗೆ ಹಂತಾ ವೈರಸ್ !
ಟ್ರೆಂಡ್ – ತೂಕ ಇಳಿಸುವ ಸೆಳೆತ ಮತ್ತು ನಾವು !
‘ರ್ಯಾಂಡಮೈಜ್ಡ್ಡ ಕಂಟ್ರೋಲ್ಡ್ ಟ್ರಾಯಲ್ಸ್’ (ಆರ್.ಸಿ.ಟಿ) : ‘ಗೋಲ್ಡ್ ಸ್ಟ್ಯಾಂಡರ್ಡ್’ನ ಮುಖವಾಡ ಮತ್ತು ವಾಸ್ತವದ ಮಿತಿ !
ವೈಷ್ಣೋ ದೇವಿ ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿದ ‘ಬೆಳ್ಳಿ’ಯಲ್ಲಿ ಕಲಬೆರಕೆ ಪತ್ತೆ!
ಅಮೇರಿಕಾದ ೬೦ ವೈದ್ಯಕೀಯ ಸಂಸ್ಥೆಗಳಲ್ಲಿ ‘ಪಾಕಕಲೆ ಔಷಧ’ ಪಠ್ಯಕ್ರಮದ ಬೋಧನೆ !
‘ವಂದೇ ಭಾರತ್’ ಎಕ್ಸ್ಪ್ರೆಸ್ನಲ್ಲಿ ಇಬ್ಬರು ಪ್ರಯಾಣಿಕರ ಊಟದಲ್ಲಿ ಜಿರಲೆ ಪತ್ತೆ !