
ಚಿಕ್ಕಂದಿನಿಂದಲೇ ಯುದ್ಧವಿದ್ಯೆಯಲ್ಲಿ ನಿಷ್ಣಾತಳಾಗಿದ್ದ ರಾಣಿ ಚೆನ್ನಮ್ಮ ಪತಿಯ ನಿಧನಾನಂತರ ಕಿತ್ತೂರನ್ನು ಸಂಭಾಳಿಸಿದಳು. ದತ್ತುಪುತ್ರನಿಗೆ ಅಧಿಕಾರ ನಿರಾಕರಿಸಿದ ಆಂಗ್ಲರೊಂದಿಗೆ ೧೮೨೪ ರಲ್ಲಿ ಯುದ್ಧ ಸಾರಿ, ೨ ಸಲ ಸೋಲಿಸಿದಳು. ೩ ನೇ ಸಲ ಬ್ರಿಟೀಷರು ಅವಳನ್ನು ಕುತಂತ್ರದಿಂದ ಬಂಧಿಸಿದರು. ಸೆರೆಮನೆಯಲ್ಲಿ ವೀರ ಮರಣವನ್ನಪ್ಪಿದ ಚೆನ್ನಮ್ಮಳ ಪರಾಕ್ರಮವೇ ೧೮೫೭ ರ ಸ್ವಾತಂತ್ರ್ಯ ಸಂಗ್ರಾಮಕ್ಕೆ ಪ್ರೇರಣೆ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !