ಜಿಹಾದಿ ಭಯೋತ್ಪಾದಕರಿಂದಾಗುತ್ತಿತ್ತು ಬಳಕೆ !

ನವದೆಹಲಿ : ಕೇಂದ್ರ ಸರಕಾರವು ೧೪ ಮೊಬೈಲ್ ಮೆಸೇಜಿಂಗ್ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ. ಈ ಅಪ್ಲಿಕೇಶನ್ಗಳನ್ನು ಭಾರತದ ಜಿಹಾದಿ ಭಯೋತ್ಪಾದಕರು ಪಾಕಿಸ್ತಾನದಲ್ಲಿರುವ ತಮ್ಮ ಪ್ರಮುಖ ಭಯೋತ್ಪಾದಕರಿಂದ ಸಂದೇಶಗಳನ್ನು ಸ್ವೀಕರಿಸಲು ಬಳಸುತ್ತಿದ್ದರು. ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ಗುಂಪುಗಳು ಈ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದವು. ಈ ಹಿಂದೆ ಕೇಂದ್ರ ಸರಕಾರದಿಂದ ಚೀನಾದ ‘ಟಿಕ್ಟಾಕ್’ ಸೇರಿದಂತೆ ೨೦೦ ಕ್ಕೂ ಹೆಚ್ಚು ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ.
भारत सरकार ने 14 मैसेंजर ऐप पर लगाया बैन, आतंकी करते थे इस्तेमाल #app #indiangovernment https://t.co/06WntbhqoC
— Oneindia Hindi (@oneindiaHindi) May 1, 2023
ಇಲಾನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ !
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಅಮೆರಿಕವು ಇರಾನ್ನ ದಾಳಿಗಳಿಂದ ಭಾರತೀಯ ಹಡಗುಗಳನ್ನು ರಕ್ಷಿಸಿದೆ ಅಂತೆ!