
ನೈನಿತಾಲ (ಉತ್ತರಖಂಡ) – ಇಲ್ಲಿಯ ಭಜರಂಗದಳದ ಬೆಂಬಲಿಗ ಮತ್ತು ದಲಿತ ಅರವಿಂದ ಸಾಗರ ಇವರನ್ನು ಏಪ್ರಿಲ್ ೩೦ ರಂದು ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣದಲ್ಲಿ ಆಝಮ್, ಇರಾಫಾನ್, ರಿಝವಾನ್ ಮತ್ತು ಸಾಬಿರ್ ಈ ಮತಾಂಧ ಮುಸಲ್ಮಾನರನ್ನು ಬಂಧಿಸಲಾಗಿದೆ. ೨೪ ವರ್ಷದ ಅರವಿಂದ ಇವರ ಕುಟುಂಬದವರು ನೀಡಿರುವ ಮಾಹಿತಿಯ ಪ್ರಕಾರ ಹಂತಕರು ಅವರ ಮನೆಗೆ ಬಂದಿದ್ದರು. ಅವರು ಅರವಿಂದನನ್ನು ಹೊರಗೆ ಕರೆದು ೨೫೦ ಮೀಟರ್ ದೂರ ಕರೆದುಕೊಂಡು ಹೋಗಿ ಅವರ ಮೇಲೆ ಗುಂಡು ಹಾರಿಸಿದರು. ಒಂದು ತಿಂಗಳ ಹಿಂದೆ ಅರವಿಂದನ ಜೊತೆ ಹಂತಕ ವಿವಾದ ನಡೆದಿತ್ತು. ಆ ಸಮಯದಲ್ಲಿ ೨೦ – ೨೫ ಜನರು ನಮ್ಮ ಮನೆಗೆ ನುಗ್ಗಿ ಹೆಣ್ಣುಮಕ್ಕಳನು ಮುಟ್ಟುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪೊಲೀಸರು ಮಾತ್ರ ಒಂದು ತಿಂಗಳ ಹಿಂದಿನ ಘಟನೆಯ ಬಗ್ಗೆ ನಿರಾಕರಿಸಿದ್ದಾರೆ. ಪೊಲೀಸರು ಹತ್ಯೆಯ ೩೬ ಗಂಟೆಯ ಒಳಗೆ ಕೊಲೆಗಾರರನ್ನು ಬಂಧಿಸಿದ್ದಾರೆ.
Uttarakhand: Bajrang Dal worker Arvind shot dead in Ramnagar in Uttarakhand; Azam, Rizwan, Irfan, Sabir detainedhttps://t.co/RIUmlNbbMJ
— OpIndia.com (@OpIndia_com) May 3, 2023
ಸಂಪಾದಕೀಯ ನಿಲುವುಹಿಂದುತ್ವನಿಷ್ಠರಲ್ಲದೆ ಅವರ ಬೆಂಬಲಿಗರೂ ಸಹ ಈಗ ಅಸುರಕ್ಷಿತವಾಗಿ ಬದುಕುತ್ತಿದ್ದಾರೆ, ಅದೇ ಈ ಘಟನೆಯಿಂದ ಗಮನಕ್ಕೆ ಬರುತ್ತದೆ ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !