
ನೈನಿತಾಲ (ಉತ್ತರಖಂಡ) – ಇಲ್ಲಿಯ ಭಜರಂಗದಳದ ಬೆಂಬಲಿಗ ಮತ್ತು ದಲಿತ ಅರವಿಂದ ಸಾಗರ ಇವರನ್ನು ಏಪ್ರಿಲ್ ೩೦ ರಂದು ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣದಲ್ಲಿ ಆಝಮ್, ಇರಾಫಾನ್, ರಿಝವಾನ್ ಮತ್ತು ಸಾಬಿರ್ ಈ ಮತಾಂಧ ಮುಸಲ್ಮಾನರನ್ನು ಬಂಧಿಸಲಾಗಿದೆ. ೨೪ ವರ್ಷದ ಅರವಿಂದ ಇವರ ಕುಟುಂಬದವರು ನೀಡಿರುವ ಮಾಹಿತಿಯ ಪ್ರಕಾರ ಹಂತಕರು ಅವರ ಮನೆಗೆ ಬಂದಿದ್ದರು. ಅವರು ಅರವಿಂದನನ್ನು ಹೊರಗೆ ಕರೆದು ೨೫೦ ಮೀಟರ್ ದೂರ ಕರೆದುಕೊಂಡು ಹೋಗಿ ಅವರ ಮೇಲೆ ಗುಂಡು ಹಾರಿಸಿದರು. ಒಂದು ತಿಂಗಳ ಹಿಂದೆ ಅರವಿಂದನ ಜೊತೆ ಹಂತಕ ವಿವಾದ ನಡೆದಿತ್ತು. ಆ ಸಮಯದಲ್ಲಿ ೨೦ – ೨೫ ಜನರು ನಮ್ಮ ಮನೆಗೆ ನುಗ್ಗಿ ಹೆಣ್ಣುಮಕ್ಕಳನು ಮುಟ್ಟುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪೊಲೀಸರು ಮಾತ್ರ ಒಂದು ತಿಂಗಳ ಹಿಂದಿನ ಘಟನೆಯ ಬಗ್ಗೆ ನಿರಾಕರಿಸಿದ್ದಾರೆ. ಪೊಲೀಸರು ಹತ್ಯೆಯ ೩೬ ಗಂಟೆಯ ಒಳಗೆ ಕೊಲೆಗಾರರನ್ನು ಬಂಧಿಸಿದ್ದಾರೆ.
Uttarakhand: Bajrang Dal worker Arvind shot dead in Ramnagar in Uttarakhand; Azam, Rizwan, Irfan, Sabir detainedhttps://t.co/RIUmlNbbMJ
— OpIndia.com (@OpIndia_com) May 3, 2023
ಸಂಪಾದಕೀಯ ನಿಲುವುಹಿಂದುತ್ವನಿಷ್ಠರಲ್ಲದೆ ಅವರ ಬೆಂಬಲಿಗರೂ ಸಹ ಈಗ ಅಸುರಕ್ಷಿತವಾಗಿ ಬದುಕುತ್ತಿದ್ದಾರೆ, ಅದೇ ಈ ಘಟನೆಯಿಂದ ಗಮನಕ್ಕೆ ಬರುತ್ತದೆ ! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ