ರಾಮನವಮಿ ಮತ್ತು ಚೈತ್ರ ನವರಾತ್ರಿಯ ಸಮಯದಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಗೆ ೧ ಲಕ್ಷ ರೂಪಾಯಿ ನೀಡುವ ಪ್ರಕಾರಣ

ಪ್ರಯಾಗರಾಜ (ಉತ್ತರಪ್ರದೇಶ) – ಉತ್ತರಪ್ರದೇಶದಲ್ಲಿನ ಭಾಜಪ ಸರಕಾರವು ರಾಮನವಮಿ ಮತ್ತು ಚೈತ್ರ ನವರಾತ್ರಿಯ ಸಮಯದಲ್ಲಿ ಧಾರ್ಮಿಕ ಕಾರ್ಯಕ್ರಮದ ಆಯೋಜನೆಗಾಗಿ ಪ್ರತಿಯೊಂದು ಜಿಲ್ಲೆಗೆ ೧ ಲಕ್ಷ ರೂಪಾಯಿ ಸಹಾಯ ನೀಡುವ ಆದೇಶ ನೀಡಿದ್ದು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿಂದೆ ಉಚ್ಚ ನ್ಯಾಯಾಲಯದ ಸಮನ್ವಯ ಪೀಠದಿಂದ ಈ ಸಂದರ್ಭದಲ್ಲಿನ ಅರ್ಜಿಯನ್ನು ತಿರಸ್ಕರಿಸಿತ್ತು. ಈ ನಿರ್ಣಯಕ್ಕೆ ಆವಾಹನ ನೀಡಲಾಗಿತ್ತು.
इलाहाबाद हाईकोर्ट ने चैत्र नवरात्रि के दौरान कार्यक्रम आयोजित करने के यूपी सरकार के सर्कुलर के खिलाफ जनहित याचिका खारिज की #ChaitraNavratri #UPGovt #AllahabadHighCourt https://t.co/oZmD9TXUXi
— Live Law Hindi (@LivelawH) May 3, 2023
ಉಚ್ಚ ನ್ಯಾಯಾಲಯವು, ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ ಈ ಕುರಿತಾದ ಆದೇಶ ನೀಡಲಾಗಿತ್ತು. ಈ ಆದೇಶ ವಿವಿಧ ಅಭಿವೃದ್ಧಿ ಕಾರ್ಯ ಹಾಗೂ ದೇವಸ್ಥಾನಕ್ಕಾಗಿ ಮತ್ತು ಮೂಲಭೂತ ಸೌಲಭ್ಯದ ಅಭಿವೃದ್ಧಿಯ ಪ್ರಚಾರಕ್ಕಾಗಿ ನೀಡಲಾಗಿತ್ತು, ಎಂಬುದು ಗಮನಕ್ಕೆ ಬರುತ್ತದೆ. ಯಾವುದೇ ದೇವಸ್ಥಾನಕ್ಕೆ ಅಥವಾ ಅರ್ಚಕರಿಗೆ ಈ ಹಣ ನೀಡಲಾಗಿಲ್ಲ ಎಂದು ಹೇಳಿದೆ.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ