
ಬೀದರ – ರಾಜ್ಯದ ವಿಧಾನಸಭೆಯ ಚುನಾವಣೆಯ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ಮತ್ತು ಹಾಲಿ ಶಾಸಕ ರಹೀಂ ಖಾನರು ಸ್ಥಳೀಯ ಮುಸಲ್ಮಾನರಿಗೆ ಕರೆ ನೀಡುತ್ತಾ, ನನ್ನ ವಿರುದ್ಧ ಒಂದು ದೊಡ್ಡ ಷಡ್ಯಂತ್ರ ರೂಪಿಸಲಾಗಿದೆ. ಆದ್ದರಿಂದ ಮುಸಲ್ಮಾನ ಬಾಂಧವರೇ, ನನ್ನ ಕೈ ಬಿಡಬೇಡಿರಿ, ನಾನು ನಿಮ್ಮ ಗಲ್ಲಿಗೆ ಬರದಿದ್ದರೂ, ನೀವು ಗಮನ ಹರಿಸಬೇಕು; ಕಾರಣ ಇತರೆ ಸಮುದಾಯಗಳ ಮತಗಳು ಸಿಗಬೇಕು; ಎಂದು ನನಗೆ ಪ್ರತಿಯೊಬ್ಬರ ಮನೆಗೆ ಹೋಗಬೇಕಾಗುತ್ತದೆ. ಕೆಲವರು ನಮ್ಮ ಸಮುದಾಯದವರ ಜನರನ್ನು (ಮುಸಲ್ಮಾನರನ್ನು) ಹಣ ಕೊಟ್ಟು ನನ್ನನ್ನು ಸೋಲಿಸಲು ಪಣ ತೊಟ್ಟಿದ್ದಾರೆ. 2018 ರ ವಿಧಾನಸಭೆ ಚುನಾವಣೆಯ ಸಮಯದಲ್ಲಿ ನಾನು ಕೇವಲ ಮುಸಲ್ಮಾನರ ಮತಗಳನ್ನು ಪಡೆದುಕೊಂಡೇ ವಿಜಯಿಯಾಗಿದ್ದೆನು ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವು
|
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border
ಮುಸ್ಲಿಮರು ತಮ್ಮ ಪೂರ್ವಜರ ಪರಂಪರೆಯನ್ನು ಸ್ವೀಕರಿಸಿದರೆ, ಅವರಿಗೆ ಹಿಂದೂ ರಾಷ್ಟ್ರದಲ್ಲಿ ಯಾವುದೇ ಅಪಾಯವಿರುವುದಿಲ್ಲ!
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim