
ಬೀದರ – ರಾಜ್ಯದ ವಿಧಾನಸಭೆಯ ಚುನಾವಣೆಯ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ಮತ್ತು ಹಾಲಿ ಶಾಸಕ ರಹೀಂ ಖಾನರು ಸ್ಥಳೀಯ ಮುಸಲ್ಮಾನರಿಗೆ ಕರೆ ನೀಡುತ್ತಾ, ನನ್ನ ವಿರುದ್ಧ ಒಂದು ದೊಡ್ಡ ಷಡ್ಯಂತ್ರ ರೂಪಿಸಲಾಗಿದೆ. ಆದ್ದರಿಂದ ಮುಸಲ್ಮಾನ ಬಾಂಧವರೇ, ನನ್ನ ಕೈ ಬಿಡಬೇಡಿರಿ, ನಾನು ನಿಮ್ಮ ಗಲ್ಲಿಗೆ ಬರದಿದ್ದರೂ, ನೀವು ಗಮನ ಹರಿಸಬೇಕು; ಕಾರಣ ಇತರೆ ಸಮುದಾಯಗಳ ಮತಗಳು ಸಿಗಬೇಕು; ಎಂದು ನನಗೆ ಪ್ರತಿಯೊಬ್ಬರ ಮನೆಗೆ ಹೋಗಬೇಕಾಗುತ್ತದೆ. ಕೆಲವರು ನಮ್ಮ ಸಮುದಾಯದವರ ಜನರನ್ನು (ಮುಸಲ್ಮಾನರನ್ನು) ಹಣ ಕೊಟ್ಟು ನನ್ನನ್ನು ಸೋಲಿಸಲು ಪಣ ತೊಟ್ಟಿದ್ದಾರೆ. 2018 ರ ವಿಧಾನಸಭೆ ಚುನಾವಣೆಯ ಸಮಯದಲ್ಲಿ ನಾನು ಕೇವಲ ಮುಸಲ್ಮಾನರ ಮತಗಳನ್ನು ಪಡೆದುಕೊಂಡೇ ವಿಜಯಿಯಾಗಿದ್ದೆನು ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ