
ಮಂಗಳೂರು – ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆಯ ಚುನಾವಣೆಯ ಪ್ರಚಾರ ಸಧ್ಯಕ್ಕೆ ಉತ್ತುಂಗವನ್ನು ತಲುಪಿದೆ. ಮೇ 7 ರಂದು ಮಂಗಳೂರಿನ ಒಂದು ಪ್ರಚಾರಸಭೆಯಲ್ಲಿ ಮಾತನಾಡುವಾಗ ಆಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರಮಾ ಇವರು ಕಾಂಗ್ರೆಸ್ ಮುಖಂಡ ರಾಹುಲ ಗಾಂಧಿಯವರ ಮೇಲೆ ಟೀಕಾಸ್ತ್ರ ಮಾಡಿದರು. ಅವರು, ‘`ರಾಹುಲ ಗಾಂಧಿ ಕರ್ನಾಟಕ ಜನತೆಗೆ ಗ್ಯಾರಂಟಿ ನೀಡುತ್ತಿದ್ದಾರೆ; ಆದರೆ ರಾಹುಲ ಗಾಂಧಿಯವರ ಗ್ಯಾರಂಟಿಯನ್ನು ಯಾರು ತೆಗೆದುಕೊಳ್ಳುತ್ತಾರೆ ? ಯಾವ ವ್ಯಕ್ತಿ ಜನತೆಯ ಗ್ಯಾರಂಟಿಯಾಗಲು ಸಾಧ್ಯವಿಲ್ಲವೋ, ಅವರ ಗ್ಯಾರಂಟಿಯನ್ನು ನಾವು ನಂಬಬಹುದೇ? ರಾಹುಲ ಗಾಂಧಿಯವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲು ಸೋನಿಯಾ ಗಾಂಧಿಯವರು ಕಳೆದ 20 ವರ್ಷಗಳಿಂದ ಏಕಾಂಗಿಯಾಗಿ ಹೋರಾಡುತ್ತಿದ್ದಾರೆ’’ ಎಂದು ಹೇಳಿದರು.
#WATCH | Congress said we guarantee the people of Karnataka. Firstly, tell me who will take Rahul Gandhi’s guarantee? He lost elections in UP & went to Kerala. One day his face becomes like Saddam Hussein’s & another day like Amul baby: Assam CM Himanta Biswa Sarma in Karnataka pic.twitter.com/DdcBd8QrTg
— ANI (@ANI) May 7, 2023
ಮುಖ್ಯಮಂತ್ರಿ ಸರಮಾ ತಮ್ಮ ಮಾತನ್ನು ಮುಂದುವರಿಸಿ, ಯಾವಾಗ `ಪಿ.ಎಫ್.ಐ.’ ಸಂಘಟನೆಯನ್ನು ನಿಷೇಧಿಸಲಾಯಿತೋ ಆಗ ಅನೇಕ ಪಕ್ಷಗಳು ಅದಕ್ಕೆ ಪ್ರತಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯನವರು ಅಧಿಕಾರದಲ್ಲಿರುವಾಗ ಅವರು `ಪಿ.ಎಫ್.ಐ.’ ಮೇಲಿನ ಮೊಕದ್ದಮೆಗಳನ್ನು ಹಿಂಪಡೆದು, ಈ ಸಂಘಟನೆಯ ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆಗೊಳಿಸಿದ್ದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ