ದಿವಾಳಿಯ ಅಂಚಿನಲ್ಲಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಟ ಭುಟ್ಟೋ ಅವರ ಟೊಳ್ಳು ದರ್ಪ !

ನವ ದೆಹಲಿ – ಜಗತ್ತಿನ ಯಾವುದಾದರೊಂದು ಕಾರ್ಯಕ್ರಮವನ್ನು ಶ್ರೀನಗರದಲ್ಲಿ ಆಯೋಜಿಸಿರುವುದು ಭಾರತದ ಅಹಂಕಾರವನ್ನು ತೋರಿಸುತ್ತದೆ. ಸಮಯ ಬಂದಾಗ ನಾವು ಭಾರತಕ್ಕೆ ಯಾವಾಗಲೂ ನೆನಪಿನಲ್ಲಿಟ್ಟುಕೊಳ್ಳುವಂತಹ ಪಾಠಕಲಿಸುತ್ತೇವೆ, ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ದರ್ಪದಿಂದ ಹೇಳಿದರು. ಜಿ-೨೦ ಯ ಸಭೆಯು ಶ್ರೀನಗರದಲ್ಲಿ ಆಯೋಜಿಸಲಾಗಿದೆ. ಅದಕ್ಕಾಗಿ ಭುಟ್ಟೋ ಈ ಹೇಳಿಕೆ ನೀಡಿದ್ದಾರೆ. ಇದೀಗ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಈ ಹೇಳಿಕೆಗೆ ಸ್ಪಷ್ಟೀಕರಣ ನೀಡಲು ಪ್ರಯತ್ನಿಸಿದೆ. ಸಚಿವಾಲಯದ ವಕ್ತಾರರು, ವಿದೇಶಾಂಗ ಸಚಿವರ ಹೇಳಿಕೆಯನ್ನು ಬೆದರಿಕೆಯಾಗಿ ನೋಡುವುದು ಬೇಜವಾಬ್ದಾರಿಯಾಗುತ್ತದೆ. ಸೂಕ್ಷ್ಮ ಅಂತಾರಾಷ್ಟ್ರೀಯ ವಿಷಯಗಳ ಕುರಿತು ವರದಿ ಮಾಡುವಾಗ ಪತ್ರಿಕೋದ್ಯಮದ ಮಾನದಂಡಗಳನ್ನು ಗೌರವಿಸಬೇಕು ಎಂದು ಪಾಕಿಸ್ತಾನಿ ಸಚಿವಾಲಯವು ಪತ್ರಕರ್ತರಿಗೆ ಹೇಳಲು ಪ್ರಯತ್ನಿಸಿತು.
ಸಂಪಾದಕೀಯ ನಿಲುವು
|
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
‘ಚಾಟ್ಜಿಪಿಟಿ’ಯಿಂದಾಗಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪ!
ಇಲಾನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ !
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಅಮೆರಿಕವು ಇರಾನ್ನ ದಾಳಿಗಳಿಂದ ಭಾರತೀಯ ಹಡಗುಗಳನ್ನು ರಕ್ಷಿಸಿದೆ ಅಂತೆ!
ಶೀಘ್ರದಲ್ಲೇ ಶಾಂತಿ ಒಪ್ಪಂದ: ಇರಾನ್ ಯುದ್ಧ ಅಂತ್ಯ! – ಟ್ರಂಪ್ ಹೇಳಿಕೆ