ದಿವಾಳಿಯ ಅಂಚಿನಲ್ಲಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಟ ಭುಟ್ಟೋ ಅವರ ಟೊಳ್ಳು ದರ್ಪ !

ನವ ದೆಹಲಿ – ಜಗತ್ತಿನ ಯಾವುದಾದರೊಂದು ಕಾರ್ಯಕ್ರಮವನ್ನು ಶ್ರೀನಗರದಲ್ಲಿ ಆಯೋಜಿಸಿರುವುದು ಭಾರತದ ಅಹಂಕಾರವನ್ನು ತೋರಿಸುತ್ತದೆ. ಸಮಯ ಬಂದಾಗ ನಾವು ಭಾರತಕ್ಕೆ ಯಾವಾಗಲೂ ನೆನಪಿನಲ್ಲಿಟ್ಟುಕೊಳ್ಳುವಂತಹ ಪಾಠಕಲಿಸುತ್ತೇವೆ, ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ದರ್ಪದಿಂದ ಹೇಳಿದರು. ಜಿ-೨೦ ಯ ಸಭೆಯು ಶ್ರೀನಗರದಲ್ಲಿ ಆಯೋಜಿಸಲಾಗಿದೆ. ಅದಕ್ಕಾಗಿ ಭುಟ್ಟೋ ಈ ಹೇಳಿಕೆ ನೀಡಿದ್ದಾರೆ. ಇದೀಗ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಈ ಹೇಳಿಕೆಗೆ ಸ್ಪಷ್ಟೀಕರಣ ನೀಡಲು ಪ್ರಯತ್ನಿಸಿದೆ. ಸಚಿವಾಲಯದ ವಕ್ತಾರರು, ವಿದೇಶಾಂಗ ಸಚಿವರ ಹೇಳಿಕೆಯನ್ನು ಬೆದರಿಕೆಯಾಗಿ ನೋಡುವುದು ಬೇಜವಾಬ್ದಾರಿಯಾಗುತ್ತದೆ. ಸೂಕ್ಷ್ಮ ಅಂತಾರಾಷ್ಟ್ರೀಯ ವಿಷಯಗಳ ಕುರಿತು ವರದಿ ಮಾಡುವಾಗ ಪತ್ರಿಕೋದ್ಯಮದ ಮಾನದಂಡಗಳನ್ನು ಗೌರವಿಸಬೇಕು ಎಂದು ಪಾಕಿಸ್ತಾನಿ ಸಚಿವಾಲಯವು ಪತ್ರಕರ್ತರಿಗೆ ಹೇಳಲು ಪ್ರಯತ್ನಿಸಿತು.
ಸಂಪಾದಕೀಯ ನಿಲುವು
|
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ