
ಅಮೃತಸರ – ಇಲ್ಲಿಯ ಪ್ರಸಿದ್ಧ ಸ್ವರ್ಣ ಮಂದಿರದ ಸಮೀಪದ `ಹೆರಿಟೇಜ ಸ್ಟ್ರೀಟ’ ನಲ್ಲಿ ಮೇ 8 ರಂದು ಬೆಳಿಗ್ಗೆ 6 ಗಂಟೆಗೆ ಮತ್ತೊಮ್ಮೆ ಸ್ಫೋಟವಾಗಿದೆ. ಬೆಳಗ್ಗಿನ ಸಮಯವಾಗಿದ್ದರಿಂದ ಈ ಮಾರ್ಗದಲ್ಲಿ ಯಾರೂ ಇರಲಿಲ್ಲದ್ದರಿಂದ ಯಾವುದೇ ಜೀವಹಾನಿಯಾಗಿಲ್ಲ. ಕಳೆದ 32 ಗಂಟೆಯಲ್ಲಿ ಇದು 2 ನೇ ಸ್ಫೋಟವಾಗಿದೆ. ವಿಶೇಷವೆಂದರೆ ಎರಡೂ ಸ್ಫೋಟಗಳು ಒಂದೇ ಸ್ಥಳದಲ್ಲಿ ನಡೆದಿದೆ.
ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೂ ಯಾವುದೇ ಮಾಹಿತಿಯನ್ನು ನೀಡಿಲ್ಲ. ಬೆಳಿಗ್ಗೆ ಸ್ಫೋಟದ ಮಾಹಿತಿ ಸಿಗುತ್ತಲೇ ಪೊಲೀಸ ಆಯುಕ್ತ ನೌನಿಹಾಲ ಸಿಂಹ ಇವರು ಸ್ವತಃ ಘಟನಾಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದರು. ತದನಂತರ ಅಮೃತಸರ ಪೊಲೀಸರ ಬಾಂಬ್ ಪರೀಕ್ಷಾ ದಳ ಮತ್ತು ವಿಧಿವಿಜ್ಞಾನ ತಂಡದವರೂ ಘಟನಾಸ್ಥಳದ ತಪಾಸಣೆ ನಡೆಸಿದರು. ಮೊದಲ ಸ್ಫೋಟದಲ್ಲಿ ವಾಹನ ನಿಲುಗಡೆಯ ಗಾಜು ಒಡೆದಿದ್ದರಿಂದ 5-6 ಭಕ್ತರು ಗಾಯಗೊಂಡಿದ್ದರು.
Golden Temple: ಅಮೃತಸರದ ಸ್ವರ್ಣ ಮಂದಿರದ ಬಳಿ ಮತ್ತೊಂದು ಸ್ಫೋಟ#amritsar #goldentemple #blasthttps://t.co/DCBpQgYHdo
— TV9 Kannada (@tv9kannada) May 8, 2023
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ