ಸೆಕ್ಷನ್ ೧೪೪ ಕಾರಣ ನೀಡಿದರು!

ಬೆಂಗಳೂರು – ಹನುಮಾನ್ ಚಾಲೀಸಾ ಪಠಿಸಲು ಜಮಾಯಿಸಿದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರನ್ನು ತಡೆಯಲಾಯಿತು. ರಾಜ್ಯದಲ್ಲಿ ೧೪೪ ಸೆಕ್ಷನ್ ಜಾರಿಯಿಂದಾಗಿ ಚುನಾವಣಾ ಆಯೋಗವು ಅವರನ್ನು ತಡೆಯಿತು. ಮೇ ೮ ರಂದು ಈ ಸಂಘಟನೆಗಳು ಮೇ ೯ ರಂದು ದೇಶದ ಪ್ರಮುಖ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ್ದವು. ಈ ಸಂಘಟನೆಗಳು ಅದಕ್ಕೆ ‘ಹನುಮಂತ್ ಶಕ್ತಿ ಜಾಗರಣ ಅಭಿಯಾನ’ ಎಂದು ಹೆಸರಿಟ್ಟಿವೆ. ರಾಜ್ಯ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವಾಗ ಭಜರಂಗದಳವನ್ನು ನಿಷೇಧಿಸುವ ಭರವಸೆ ನೀಡಿದ ನಂತರ ಕಾಂಗ್ರೆಸ್ ಗೆ ಬಜರಂಗದಳ, ವಿಹಿಂಪ ಮತ್ತು ಭಾಜಪ ವಿರೋಧಿಸುತ್ತಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!