
ಅಮೃತಸರ – ನಗರದ ಸುವರ್ಣ ಮಂದಿರ ಪ್ರದೇಶದಲ್ಲಿ ನಡೆದ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ 5 ಜನರನ್ನು ಬಂಧಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರವ ಯಾದವ್, ಬಂಧಿತ 5 ಮಂದಿ ರಾಜ್ಯದಲ್ಲಿ ಶಾಂತಿ ಕದಡಲು ಬಯಸಿದ್ದರು’, ಎಂದಿದ್ದಾರೆ. ಸುವರ್ಣ ಮಂದಿರದ ಸುತ್ತಮುತ್ತ ಒಂದು ವಾರದಲ್ಲಿ 3 ಸ್ಫೋಟಗಳು ಸಂಭವಿಸಿವೆ. ಮೇ 6 ರಂದು ಸುವರ್ಣಮಂದಿರದ ಬಳಿಯ ಹೆರಿಟೇಜ್ ಸ್ಟ್ರೀಟ್ ಪ್ರದೇಶದಲ್ಲಿ ಎರಡು ಸ್ಫೋಟಗಳು ನಡೆದಿದ್ದವು. ಮೇ 8 ರಂದು ಮೂರನೇ ಸ್ಫೋಟ ಸಂಭವಿಸಿದೆ.
अमृतसर विस्फोट के साजिशकर्ताओं को गिरफ्तार किया गया है. धमाके के पीछे का मकसद शांति भंग करना था-#AmritsarBlast #PunjabPolice #Punjab https://t.co/awrEiVin41
— ABP News (@ABPNews) May 11, 2023
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!