ಅಮೇರಿಕಾದ ಪಾಕಿಸ್ತಾನಿ ರಾಯಭಾರಿ ಕಚೇರಿಯ ಅಧಿಕಾರಿಯಿಂದ ಹಿಂದೂದ್ವೇಷಿ ಹೇಳಿಕೆ !

ವಾಶಿಂಗ್ಟನ್ – ಭಾರತದಲ್ಲಿ ಈಗ ನಿಜವಾದ ಪ್ರಜಾಪ್ರಭುತ್ವ ಉಳಿದಿಲ್ಲ. ಭಾರತದಲ್ಲಿ ಮುಸಲ್ಮಾನರ ವಿರುದ್ಧ ದ್ವೇಷವನ್ನು ಪ್ರೋತ್ಸಾಹಿಸಲಾಗುತ್ತಿದೆ, ಎಂದು ಅಮೇರಿಕಾದ ಪಾಕಿಸ್ತಾನಿ ರಾಯಭಾರಿ ಕಚೇರಿಯ ಅಧಿಕಾರಿ ಸರ್ಫರಾಜ ಹುಸೇನ ಇವರು ಹಿಂದೂದ್ವೇಷಿ ಟ್ಟೀಟ್ ಮಾಡಿದ್ದಾರೆ. ಇದರೊಂದಿಗೆ ಹುಸೇನ `ಈ ವಿಷಯದಲ್ಲಿ ಅಂತರರಾಷ್ಟ್ರೀಯ ಸಮುದಾಯವು ಮೌನ ವಹಿಸಬಾರದು’ ಎಂದು ಪ್ರಚೋದನಾತ್ಮಕ ಕರೆಯನ್ನು ನೀಡಿದ್ದಾರೆ. ಈ ಟ್ವೀಟನಲ್ಲಿ ಅವರು ರಾಣಾ ಆಯುಬರ ಲೇಖನವನ್ನು ಉಲ್ಲೇಖಿಸಿದ್ದಾರೆ.
Calling upon Int. community not to remain silent, @RanaAyyub warns that “a much darker narrative is starting to define Modi’s India.” “India is not a healthy democracy.”
Modi is enflaming hatred of Muslims in India, as the world looks the other way https://t.co/L8ENZqvjRB— Sarfraz Hussain (@SarfrazInfo) May 11, 2023
ಸಂಪಾದಕೀಯ ನಿಲುವುಭಾರತದ ಮೇಲೆ ಕಿತಾಪತಿ ಮಾಡುವ ಒಂದೇ ಒಂದು ಅವಕಾಶವನ್ನು ಬಿಡದ ಪಾಕಿಸ್ತಾನಕ್ಕೆ ಭಾರತವು ಅದೇ ರೀತಿ ಉತ್ತರ ನೀಡುವ ಅವಶ್ಯಕತೆಯಿದೆ ! |
ಇಲಾನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ !
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಅಮೆರಿಕವು ಇರಾನ್ನ ದಾಳಿಗಳಿಂದ ಭಾರತೀಯ ಹಡಗುಗಳನ್ನು ರಕ್ಷಿಸಿದೆ ಅಂತೆ!