
‘ಸಮಾಜದ ಕೆಲವು ಬಾಲಕರು ಸನಾತನ ಸಂಸ್ಥೆಯ ಆಶ್ರಮದಲ್ಲಿದ್ದು ಸಾಧನೆ ಮಾಡಲು ಬಯಸುತ್ತಾರೆ; ಆದರೆ ಅವರ ಪಾಲಕರು ಇದನ್ನು ವಿರೋಧಿಸುತ್ತಾರೆ. ವಿರೋಧಿಸುವ ಪಾಲಕರು ‘ಮಕ್ಕಳಿಗೆ ಅಲ್ಲಿ (ಆಶ್ರಮದಲ್ಲಿ) ಹೋಗಬೇಕೆಂದು ಏಕೆ ಅನಿಸುತ್ತದೆ, ಇಲ್ಲಿ (ಮನೆ) ಏನು ಕೊರತೆ(ಕಡಿಮೆ) ಅನಿಸುತ್ತದೆ ?, ಇದರ ಬಗ್ಗೆ ವಿಚಾರ ಮಾಡಬೇಕು. ಅದರ ಉತ್ತರ ಸಿಕ್ಕಿದರೆ ಪಾಲಕರಿಗೆ ‘ಮಕ್ಕಳು ಸನಾತನದ ಆಶ್ರಮಕ್ಕೆ ಹೋಗುತ್ತಿದ್ದಾರೆ, ಇದರ ಬಗ್ಗೆ ಅಭಿಮಾನವೆನಿಸಬಹುದು !
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !