
‘ಸಮಾಜದ ಕೆಲವು ಬಾಲಕರು ಸನಾತನ ಸಂಸ್ಥೆಯ ಆಶ್ರಮದಲ್ಲಿದ್ದು ಸಾಧನೆ ಮಾಡಲು ಬಯಸುತ್ತಾರೆ; ಆದರೆ ಅವರ ಪಾಲಕರು ಇದನ್ನು ವಿರೋಧಿಸುತ್ತಾರೆ. ವಿರೋಧಿಸುವ ಪಾಲಕರು ‘ಮಕ್ಕಳಿಗೆ ಅಲ್ಲಿ (ಆಶ್ರಮದಲ್ಲಿ) ಹೋಗಬೇಕೆಂದು ಏಕೆ ಅನಿಸುತ್ತದೆ, ಇಲ್ಲಿ (ಮನೆ) ಏನು ಕೊರತೆ(ಕಡಿಮೆ) ಅನಿಸುತ್ತದೆ ?, ಇದರ ಬಗ್ಗೆ ವಿಚಾರ ಮಾಡಬೇಕು. ಅದರ ಉತ್ತರ ಸಿಕ್ಕಿದರೆ ಪಾಲಕರಿಗೆ ‘ಮಕ್ಕಳು ಸನಾತನದ ಆಶ್ರಮಕ್ಕೆ ಹೋಗುತ್ತಿದ್ದಾರೆ, ಇದರ ಬಗ್ಗೆ ಅಭಿಮಾನವೆನಿಸಬಹುದು !
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !