ಇದು ಪ್ರಜಾಪ್ರಭುತ್ವದ ಅಪಮಾನವಲ್ಲವೇ ?

ದಾವಣಗೆರೆ – ದಕ್ಷಿಣ ದಾವಣಗೆರೆ ಚುನಾವಣಾಕ್ಷೇತ್ರದಿಂದ ಕಾಂಗ್ರೆಸ್ಸಿನ 92 ವರ್ಷದ ಅಭ್ಯರ್ಥಿ ಶಾಮನೂರ ಶಿವಶಂಕರಪ್ಪ ಇವರು ಜಯಗಳಿಸಿದ್ದಾರೆ. ಅವರು ಭಾಜಪದ ಅಭ್ಯರ್ಥಿಯನ್ನು 27 ಸಾವಿರ 488 ಮತಗಳಿಂದ ಸೋಲಿಸಿದ್ದಾರೆ. ಇದರಿಂದ ಶಿವಶಂಕರಪ್ಪಾ ಇವರು ಆರನೇ ಬಾರಿ ಶಾಸಕರೆಂದು ಆಯ್ಕೆಯಾಗಿದ್ದಾರೆ. ವಿಜಯದ ನಿಮಿತ್ತದಿಂದ ಪ್ರಸಾರ ಮಾಧ್ಯಮಗಳೊಂದಿಗೆ ಮಾತನಾಡುವಾಗ ನಾನು ಕಾಂಗ್ರೆಸ್ಸಿನ ಮುಖಂಡರಲ್ಲಿ ಲಿಂಗಾಯಕ ಸಮಾಜದ ನಾಯಕನನ್ನು ಮುಖ್ಯಮಂತ್ರಿ ಮಾಡಬೇಕೆಂದು ಕೋರುತ್ತೇನೆ ಎಂದು ಹೇಳಿದರು.
(ಸೌಜನ್ಯ : Vistara News )
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್
‘ಭಾರತದಲ್ಲಿ ವಾಸಿಸಲು ನನಗೆ ನಾಚಿಕೆಯಾಗುತ್ತದೆ !’
‘ಹೊಸ ಸಚಿವ ಸಂಪುಟದಲ್ಲಿ ಮುಸ್ಲಿಮರಿಗೆ ಕನಿಷ್ಠ ೩ ಹುದ್ದೆಗಳನ್ನು ನೀಡಬೇಕಂತೆ !’
ರಾಜ್ಯದಲ್ಲಿ ಮುಸ್ಲಿಂ ಸಮುದಾಯವೇ ಎಲ್ಲಕ್ಕಿಂತ ದೊಡ್ಡದು!
ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ