
ಬೆಳಗಾವಿ – ಯೋಗೀಶ್ ಗೌಡ ಹತ್ಯೆ ಆರೋಪದಲ್ಲಿ ರಾಜ್ಯದ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ನ್ಯಾಯಾಲಯ ನಿಷೇಧ ಹೇರಿದೆ. ವಿಧಾನಸಭಾ ಚುನಾವಣೆಯಲ್ಲಿ ವಿನಯ ಕುಲಕರ್ಣಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿಸಿತ್ತು. ವಿನಯ ಕುಲಕರ್ಣಿ ಒಂದು ದಿನವೂ ಚುನಾವಣಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗದೆ ತಮ್ಮ ಬಂಧುಗಳು, ಕಾರ್ಯಕರ್ತರು ಮಾಡಿದ ಪ್ರಚಾರದಿಂದಲೇ ಗೆಲುವು ಸಾಧಿಸಿದ್ದಾರೆ. ವಿನಯ ಕುಲಕರ್ಣಿ 89 ಸಾವಿರದ 333 ಮತಗಳನ್ನು ಪಡೆದರೆ, ಭಾಜಪದ ಪರಾಜಿತ ಅಭ್ಯರ್ಥಿ ಅಮೃತ ದೇಸಾಯಿ 71 ಸಾವಿರದ 296 ಮತಗಳನ್ನು ಪಡೆದರು.
ಕ್ಷೇತ್ರಕ್ಕೆ ಪ್ರವೇಶ ಇಲ್ಲದಿದ್ದರೂ ಧಾರವಾಡದಲ್ಲಿ ದಿಗ್ವಿಜಯ ಸಾಧಿಸಿದ ವಿನಯ್ ಕುಲಕರ್ಣಿ! #Dharwad #VinayKulkarni #DharwadAssemblyConstituency #Electionwithvk https://t.co/9UJu4xz7GS
— vijaykarnataka (@Vijaykarnataka) May 13, 2023
ಸಂಪಾದಕೀಯ ನಿಲುವುಕೊಲೆ ಆರೋಪಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ವ್ಯವಸ್ಥೆಯಿಂದ ಏನು ಪ್ರಯೋಜನ ? ಇಂತಹ ಚುನಾಯಿತ ಅಭ್ಯರ್ಥಿಗಳಿಂದ ಸುರಾಜ್ಯದ ನಿರೀಕ್ಷಿಸಬಹುದೇ ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ