
ಶೇವಗಾಂವ್ (ಜಿಲ್ಲಾ ನಗರ) – ಮೇ 14 ರಂದು ಛತ್ರಪತಿ ಸಂಭಾಜಿ ಮಹಾರಾಜರ ಜಯಂತಿಯಂದು ಶೇವಗಾಂವ್ ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಮೆರವಣಿಗೆ ಮತ್ತು ಪ್ರಾರ್ಥನಾ ಸ್ಥಳದ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಸಮೂಹವು ಅಂಗಡಿಗಳು ಮತ್ತು ವಾಹನಗಳನ್ನು ಹಾನಿಗೊಳಿಸಿತು ಮತ್ತು ಕೆಲವುಕಡೆಗಳಲ್ಲಿ ಬೆಂಕಿ ಹಚ್ಚಲಾಯಿತು. ಪೊಲೀಸರಿಗೆ ಲಾಠಿಚಾರ್ಜ್ ಮಾಡಬೇಕಾಯಿತು. ಈ ಎಲ್ಲಾ ಪ್ರಕರಣಗಳಲ್ಲಿ 4 ಪೊಲೀಸರು ಗಾಯಗೊಂಡಿದ್ದಾರೆ. ಮುಂದಿನ 4 ದಿನಗಳ ಕಾಲ ಸಭೆ-ಸಮಾರಂಭಗಳ ಮೇಲೆ ನಿಷೇಧ ಹೇರಲು ಆಡಳಿತವು ಚಿಂತನೆ ನಡೆಸಿದೆ.
ಉದ್ವಿಗ್ನತೆಯಿಂದಾಗಿ ಆ ಭಾಗದ ಅಂಗಡಿಕಾರರು ತಕ್ಷಣ ತಮ್ಮ ಅಂಗಡಿಗಳನ್ನು ಮುಚ್ಚಿದರು. ಕೆಲವು ಅಂಗಡಿಗಳ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಲಾಗಿದೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಆಡಳಿತವು ಕ್ರಮ ಕೈಗೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಸಾದ ಮತೆ ಹಾಗೂ ಉಪಾಧೀಕ್ಷಕ ಸಂದೀಪ ಮಿಟಕೆ ಇವರು ತಿಳಿಸಿದ್ದಾರೆ.
Maharashtra: Stone pelting on a procession on the occasion of the birth anniversary of Chhatrapati Sambhaji Maharaj in Shegaon
Situation has been brought under control now. Over 50 people have also been detained.@AruneelS | @MalhotraShivya pic.twitter.com/cr1QVTronK
— TIMES NOW (@TimesNow) May 15, 2023
ಸಂಪಾದಕರ ನಿಲುವುಹಿಂದೂಗಳ ದೇಶದಲ್ಲಿ ಹಲವು ವರ್ಷಗಳಿಂದ ಹಿಂದೂಗಳ ಮೆರವಣಿಗೆಗಳ ಮೇಲೆಯೇ ದಾಳಿ ಮಾಡುವ ಧೈರ್ಯ ಮಾಡಲಾಗುತ್ತಿದೆ. ಈ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂಗಳು ಈಗ ಕಾನೂನಿನ ಮಾರ್ಗದಿಂದ ಮಾಡಬೇಕು. ಇನ್ಮುಂದೆ ಇಂತಹ ಕೃತ್ಯ ಮಾಡಲು ಯಾರಿಗೂ ಧೈರ್ಯ ಮಾಡದಂತೆ ಹಿಂದೂಗಳು ವಾತಾವರಣ ಸೃಷ್ಟಿಸಬೇಕು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !