ನಿರ್ದೇಶಕ ಸುದೀಪ್ತೋ ಸೇನ್ ಇವರಿಂದ ಪರೋಕ್ಷವಾಗಿ ಮಾಹಿತಿ !

ಮುಂಬಯಿ – ‘ದಿ ಕೇರಳ ಸ್ಟೋರಿ’ ಸಿನಿಮಾದ ಎರಡನೇ ಭಾಗ ಶೀಘ್ರದಲ್ಲೇ ತಯಾರಾಗಲಿದೆ ಎಂದು ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಸಂದರ್ಶನವೊಂದರಲ್ಲಿ ಪರೋಕ್ಷವಾಗಿ ಮಾಹಿತಿ ನೀಡಿದ್ದಾರೆ. ಸುದೀಪ್ತೋ ಸೇನ್ ಅವರು, ನನ್ನ ಬಳಿ ಅನೇಕ ಕಥೆಗಳಿವೆ, ಅದನ್ನು ಜನರಿಗೆ ತಿಳಿಸಲು ಬಯಸುತ್ತೇನೆ. ‘ದಿ ಕೇರಳ ಸ್ಟೋರಿ’ ಚಿತ್ರದ ಯಶಸ್ಸಿನ ನಂತರ ನಾನು ವಿಶ್ರಾಂತಿ ಪಡೆಯಲು ಬಯಸುವುದಿಲ್ಲ. ಈ ಸಿನಿಮಾ ಮಾಡಲು ನನಗೆ 7 ವರ್ಷ ಬೇಕಾಯಿತು. ಈ ಚಿತ್ರ ಸಕ್ಸಸ್ ಆಗುತ್ತೆ ಅಂತ ಗೊತ್ತಿತ್ತು ಎಂದು ಹೇಳಿದರು.
The Kerala Story 2 | ‘द केरळ स्टोरी’ चित्रपटाचा पार्ट 2 येऊ शकतो लवकरच प्रेक्षकांच्या भेटीला, दिग्दर्शकाने दिले मोठे संकेतhttps://t.co/68jKWOlRID#TheKeralaStory #Movie #Director
— TV9 Marathi (@TV9Marathi) May 15, 2023
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ