
ಜಮ್ಮು (ಜಮ್ಮು-ಕಾಶ್ಮೀರ) – ಮೇ ೧೪ ರ ರಾತ್ರಿ ಸರಕಾರಿ ವೈದ್ಯಕೀಯ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ವಿಚಾರವಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಇದರಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ೧೫ ರಂದು ವಿದ್ಯಾರ್ಥಿಗಳು ಪ್ರತಿಭಟನೆಯನ್ನೂ ನಡೆಸಿದ್ದರು.
जम्मू-कश्मीर में The Kerala Story पर बवाल, मेडिकल कॉलेज में छात्रों के दो गुटों में भिड़ंत, 5 घायल; 10 पर एक्शनhttps://t.co/I7A6d2dzCc#JammuandKashmir#TheKeralaStory#Jammumedicalcollege
— रिपब्लिक भारत (@Republic_Bharat) May 16, 2023
1. ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಆನ್ಲೈನ್ ಅಧ್ಯಯನದ ಗುಂಪಿನಲ್ಲಿ, ವಿದ್ಯಾರ್ಥಿಗಳು ಚಲನಚಿತ್ರಗಳನ್ನು ವೀಕ್ಷಿಸುವ ಕುರಿತು ಕೆಲವು ಪ್ರತಿಕ್ರಿಯೆಗಳನ್ನು ನೀಡಿದರು. ಇದಾದ ನಂತರ ವಿವಾದ ಹೆಚ್ಚಾಯಿತು. ಬಳಿಕ ನಡೆದ ಗಲಾಟೆಯಲ್ಲಿ ೫ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆ ಪ್ರಕರಣದಿಂದ ಮಹಾವಿದ್ಯಾಲಯವು ೧೦ ವಿದ್ಯಾರ್ಥಿಗಳನ್ನು ೨ ತಿಂಗಳ ಕಾಲ ವಸತಿನಿಲಯದಿಂದ ಅಮಾನತುಗೊಳಿಸಿದೆ.
2. ಈ ವಿಷಯಕ್ಕೆ ಸಂಬಂಧಿಸಿದಂತೆ ಪಿಡಿಪಿಯ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು, ಕೇಂದ್ರ ಸರಕಾರವು ಹಿಂಸೆ ಮತ್ತು ದ್ವೇಷವನ್ನು ಉತ್ತೇಜಿಸುವ ಚಲನಚಿತ್ರಗಳನ್ನು ಉತ್ತೇಜಿಸುತ್ತಿದೆ. (ಸಿನಿಮಾದಲ್ಲಿ ಸತ್ಯವನ್ನು ತೋರಿಸಿದರೆ ಮತಾಂಧ ರಾಜಕಾರಣಿಗಳು ಹೊಟ್ಟೆಯುರಿಯಾಗುತ್ತದೆ ಎಂಬುದನ್ನು ಗಮನಿಸಿ ! – ಸಂಪಾದಕರು)
Shocking that GOI promotes & encourages violence through movies stoking communal fires. The blood of innocents is being spilled to quench BJPs insatiable thirst for petty electoral dividends. Request @OfficeOfLGJandK ji to take cognisance & punish the culprits. https://t.co/HwoofvhahF
— Mehbooba Mufti (@MehboobaMufti) May 15, 2023
ಭಾಜಪ ಸಣ್ಣಪುಟ್ಟ ಲಾಭಕ್ಕಾಗಿ ಅಮಾಯಕರ ರಕ್ತವನ್ನು ಚೆಲ್ಲುತ್ತಿದೆ. ಈ ಬಗ್ಗೆ ರಾಜ್ಯಪಾಲರು ಪ್ರಕರಣದ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸ ಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !