
ಜಮ್ಮು (ಜಮ್ಮು-ಕಾಶ್ಮೀರ) – ಮೇ ೧೪ ರ ರಾತ್ರಿ ಸರಕಾರಿ ವೈದ್ಯಕೀಯ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ವಿಚಾರವಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಇದರಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ೧೫ ರಂದು ವಿದ್ಯಾರ್ಥಿಗಳು ಪ್ರತಿಭಟನೆಯನ್ನೂ ನಡೆಸಿದ್ದರು.
जम्मू-कश्मीर में The Kerala Story पर बवाल, मेडिकल कॉलेज में छात्रों के दो गुटों में भिड़ंत, 5 घायल; 10 पर एक्शनhttps://t.co/I7A6d2dzCc#JammuandKashmir#TheKeralaStory#Jammumedicalcollege
— रिपब्लिक भारत (@Republic_Bharat) May 16, 2023
1. ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಆನ್ಲೈನ್ ಅಧ್ಯಯನದ ಗುಂಪಿನಲ್ಲಿ, ವಿದ್ಯಾರ್ಥಿಗಳು ಚಲನಚಿತ್ರಗಳನ್ನು ವೀಕ್ಷಿಸುವ ಕುರಿತು ಕೆಲವು ಪ್ರತಿಕ್ರಿಯೆಗಳನ್ನು ನೀಡಿದರು. ಇದಾದ ನಂತರ ವಿವಾದ ಹೆಚ್ಚಾಯಿತು. ಬಳಿಕ ನಡೆದ ಗಲಾಟೆಯಲ್ಲಿ ೫ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆ ಪ್ರಕರಣದಿಂದ ಮಹಾವಿದ್ಯಾಲಯವು ೧೦ ವಿದ್ಯಾರ್ಥಿಗಳನ್ನು ೨ ತಿಂಗಳ ಕಾಲ ವಸತಿನಿಲಯದಿಂದ ಅಮಾನತುಗೊಳಿಸಿದೆ.
2. ಈ ವಿಷಯಕ್ಕೆ ಸಂಬಂಧಿಸಿದಂತೆ ಪಿಡಿಪಿಯ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು, ಕೇಂದ್ರ ಸರಕಾರವು ಹಿಂಸೆ ಮತ್ತು ದ್ವೇಷವನ್ನು ಉತ್ತೇಜಿಸುವ ಚಲನಚಿತ್ರಗಳನ್ನು ಉತ್ತೇಜಿಸುತ್ತಿದೆ. (ಸಿನಿಮಾದಲ್ಲಿ ಸತ್ಯವನ್ನು ತೋರಿಸಿದರೆ ಮತಾಂಧ ರಾಜಕಾರಣಿಗಳು ಹೊಟ್ಟೆಯುರಿಯಾಗುತ್ತದೆ ಎಂಬುದನ್ನು ಗಮನಿಸಿ ! – ಸಂಪಾದಕರು)
Shocking that GOI promotes & encourages violence through movies stoking communal fires. The blood of innocents is being spilled to quench BJPs insatiable thirst for petty electoral dividends. Request @OfficeOfLGJandK ji to take cognisance & punish the culprits. https://t.co/HwoofvhahF
— Mehbooba Mufti (@MehboobaMufti) May 15, 2023
ಭಾಜಪ ಸಣ್ಣಪುಟ್ಟ ಲಾಭಕ್ಕಾಗಿ ಅಮಾಯಕರ ರಕ್ತವನ್ನು ಚೆಲ್ಲುತ್ತಿದೆ. ಈ ಬಗ್ಗೆ ರಾಜ್ಯಪಾಲರು ಪ್ರಕರಣದ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸ ಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ