
ಜೈಸಲ್ಮೇರ್ (ರಾಜಸ್ಥಾನ) – ಇಲ್ಲಿನ ಅಮರ ಸಾಗರ ಪ್ರದೇಶದಲ್ಲಿ ಪಾಕಿಸ್ತಾನಿ ನಿರಾಶ್ರಿತ ಹಿಂದೂ ಕುಟುಂಬಗಳ ಮನೆಗಳನ್ನು ಆಡಳಿತವು ಬುಲ್ಡೋಜರ್ ನಿಂದ ನೆಲಸಮಗೊಳಿಸಿದೆ. ಇಲ್ಲಿ ಪಾಕಿಸ್ತಾನಿ ನಿರಾಶ್ರಿತ ಹಿಂದೂಗಳು ಬಹಳ ಕಾಲದಿಂದ ವಾಸಿಸುತ್ತಿದ್ದರು. ಜಿಲ್ಲಾಧಿಕಾರಿ ಟೀನಾ ಡಾಬಿ ಇವರ ಆದೇಶದ ನಂತರ ಆಡಳಿತವು ಈ ಕ್ರಮ ಕೈಗೊಂಡಿದೆ. ಆಡಳಿತವು ಕಾರ್ಯನಿರ್ವಹಿಸಲು ಬಂದಾಗ, ಮಹಿಳೆಯರು ಬಲವಾಗಿ ವಿರೋಧಿಸಿದರು; ಆದರೆ ಯಾರ ಮಾತನ್ನೂ ಕೇಳದೆ ಈ ಮನೆಗಳನ್ನು ಕೆಡವಲಾಗಿದೆ. ಅವರ ೫೦ಕ್ಕೂ ಹೆಚ್ಚು ಮಣ್ಣಿನ ಮನೆಗಳು ನೆಲಸಮ ಮಾಡಲಾಗಿದೆ. ಈ ಕಾರ್ಯಾಚರಣೆಯಿಂದಾಗಿ ೧೫೦ ಕ್ಕೂ ಹೆಚ್ಚು ಮಹಿಳೆಯರು, ಪುರುಷರು ಹಾಗೂ ಮಕ್ಕಳು ಬೀದಿ ಪಾಲಾಗಿದ್ದಾರೆ. ಈ ಮನೆಗಳನ್ನು ಅಮರ ಸಾಗರದ ಬಳಿ ಸರೋವರವಿದೆ ಆ ಸರೋವರದ ಬಳಿ ನಿರ್ಮಿಸಲಾಗಿತ್ತು.
Rajasthan: After Jodhpur, homes of Hindu refugees from Pakistan bulldozed in Jaisalmer on orders of IAS Tina Dabi, women lathi-charged, children left shelterless in scorching heathttps://t.co/oG97rQMUpW
— OpIndia.com (@OpIndia_com) May 17, 2023
ಸಂಪಾದಕರುರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಎಂದರೆ ಹಿಂದೂ ದ್ವೇಷಿ ಪಾಕಿಸ್ತಾನದ ಆಡಳಿತ ! ಕೇಂದ್ರದ ಭಾಜಪ ಸರಕಾರ ಈ ಹಿಂದೂಗಳಿಗೆ ಸಹಾಯ ಮಾಡಬೇಕು ಎಂದು ದೇಶದಾದ್ಯಂತವಿರುವ ಹಿಂದೂಗಳ ಅನಿಸುತ್ತದೆ ! |
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!