
ಯಾದಗಿರಿ – ಇಲ್ಲಿಯ `ರಾಯಲ್ ಗಾರ್ಡನ’ ಉಪಹಾರಗೃಹದಲ್ಲಿ ರಾತ್ರಿ ಸ್ನೇಹಿತರೊಂದಿಗೆ ಊಟಕ್ಕೆ ಹೋಗಿದ್ದ ಶ್ರೀನಿವಾಸ ಹೆಸರಿನ ಭಾಜಪ ಕಾರ್ಯಕರ್ತನನ್ನು ಉಪಹಾರಗೃಹದ ಮುಸಲ್ಮಾನ ನೌಕರ ಮತ್ತು ಇತರೆ ಕೆಲವು ಜನರು ಸೇರಿ ಬರ್ಬರವಾಗಿ ಹತ್ಯೆ ಮಾಡಿದರು. ಶ್ರೀನಿವಾಸನು ಜಗಳವನ್ನು ಬಿಡಿಸಲು ಹೋಗಿದ್ದಾಗ ಅವನನ್ನು ಬರ್ಬರವಾಗಿ ಹತ್ಯೆ ಮಾಡಲಾಯಿತು. ಈ ಘಟನೆಯನ್ನು ನಿಧೀಸಲು ಭಾಜಪ ಮತ್ತು ಹಿಂದುತ್ವನಿಷ್ಠ ಸಂಘಟನೆಯ ಕಾರ್ಯಕರ್ತರು ಆಂದೋಲನ ನಡೆಸಿದರು.
ರಾಯಲ ಗಾರ್ಡನ ಉಪಹಾರಗೃಹದ ಮಾಲೀಕ ಮತ್ತು ಶ್ರೀನಿವಾಸ ಇವರು ಊಟವನ್ನು ಮುಗಿಸಿ ಮರಳುತ್ತಿರುವಾಗ ನಿಲ್ಲಿಸಲಾಗಿದ್ದ ವಾಹನವನ್ನು ತೆಗೆಯುವುದರ ಮೇಲೆ ಅವರ ಸ್ನೇಹಿತರಲ್ಲಿ ಜಗಳ ಪ್ರಾರಂಭವಾಯಿತು. ಶ್ರೀನಿವಾಸನು ಈ ಗದ್ದಲವನ್ನು ನೋಡಿ ಜಗಳವನ್ನು ಬಿಡಿಸಲು ಹೋದನು. ಆ ಸಮಯದಲ್ಲಿ ಉಪಹಾರಗೃಹದಲ್ಲಿ ಕೆಲಸ ಮಾಡುತ್ತಿದ್ದ ಮಹಮ್ಮದ ಅನಸ ಮತ್ತು ಇತರೆ 4-5 ಜನರು ಅಕಸ್ಮಿಕವಾಗಿ ಬಂದು ಶ್ರೀನಿವಾಸನ ಹೊಟ್ಟೆಗೆ ಚಾಕುವಿನಿಂದ ತಿವಿದರು. ಶ್ರೀನಿವಾಸನು ಕೆಳಗೆ ಕುಸಿದು ಬಿದ್ದು ಸ್ಥಳದಲ್ಲಿಯೇ ಮರಣ ಹೊಂದಿದನು. ಪೊಲೀಸರು ಈ ಹತ್ಯೆಯ ಪ್ರಕರಣದಲ್ಲಿ 6 ಜನರನ್ನು ಬಂಧಿಸಿದ್ದಾರೆ.
ಸಂಪಾದಕರ ನಿಲುವುಕರ್ನಾಟಕದಲ್ಲಿ ಭಾಜಪ ಆಡಳಿತವಿರಲಿ ಅಥವಾ ಕಾಂಗ್ರೆಸ್ಸಿನದ್ದಾಗಿರಲಿ ಹಿಂದೂ ಕಾರ್ಯಕರ್ತರ ಹತ್ಯೆ ನಿಂತಿಲ್ಲ, ಈ ಸ್ಥಿತಿ ಹಿಂದೂ ರಾಷ್ಟ್ರ ಅನಿವಾರ್ಯಗೊಳಿಸುತ್ತದೆ ! |
ಉತ್ತರ ಪ್ರದೇಶ: ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿದ್ದ ಧಾರ್ಮಿಕ ಸ್ಥಳದ ಅತಿಕ್ರಮಣ ತೆರವು!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ
ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಅವರಿಗೆ ಪೊಲೀಸರಿಂದ ರಾಯಚೂರು ಜಿಲ್ಲಾ ಪ್ರವೇಶ ನಿಷೇಧ
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ಯುವತಿಗೆ ಬಲವಂತವಾಗಿ ಗರ್ಭಪಾತ ಮಾತ್ರೆ ನೀಡಿದ ಮುಸ್ಲಿಂ ಯುವಕ; ಯುವತಿ ಸಾವು!