
ದೇವದ (ಪನವೇಲ) – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಶರಣಾಗತ ಮತ್ತು ಕೃತಜ್ಞತಾ ಭಾವವಿರುವ, ತತ್ತ್ವನಿಷ್ಠ, ಹಾಗೆಯೇ ಭಗವಂತನ ಅಖಂಡ ಅನುಸಂಧಾನದಲ್ಲಿರುವ ಸನಾತನ ಸಂಸ್ಥೆಯ ೧೬ ನೇ ಸಂತರಾದ ಪೂ. ದತ್ತಾತ್ರೇಯ ದೇಶಪಾಂಡೆ (ವಯಸ್ಸು ೮೮ ವರ್ಷಗಳು) ಇವರು ಮೇ ೭ ರಂದು ಬೆಳಗ್ಗೆ ೧೦.೧೫ ಗಂಟೆಗೆ ಇಲ್ಲಿನ ಸನಾತನದ ಆಶ್ರಮದಲ್ಲಿ ದೇಹತ್ಯಾಗ ಮಾಡಿದರು. ವೃದ್ಧಾಪ್ಯದಿಂದಾಗಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರು ಪತ್ನಿ ಶ್ರೀಮತಿ ವಿಜಯಾ, ೩ ಪುತ್ರಿಯರು, ೨ ಅಳಿಯಂದಿರು, ೫ ಮೊಮ್ಮಕ್ಕಳು ಮತ್ತು ೧ ಮರಿಮಗ ಇವರನ್ನು ಅಗಲಿದ್ದಾರೆ. ಸನಾತನ ಪರಿವಾರವು ದೇಶಪಾಂಡೆ ಕುಟುಂಬದವರ ದುಃಖದಲ್ಲಿ ಸಹಭಾಗಿಯಾಗಿದೆ. ಚೈತ್ರ ಕೃಷ್ಣ ಚತುರ್ದಶಿ ಅಂದರೆ ೨೦ ಎಪ್ರಿಲ್ ೨೦೧೨ ರಂದು ಅವರು ಸಂತಪದವಿಯಲ್ಲಿ ವಿರಾಜಮಾನರಾಗಿದ್ದರು. ಅವರು ಮೂಲತಃ ಕರ್ನಾಟಕದವರಾಗಿದ್ದು ೨೦೧೩ ರಿಂದ ಇಲ್ಲಿನ ಸನಾತನದ ಆಶ್ರಮದಲ್ಲಿ ಅವರ ವಾಸ್ತವ್ಯವಿತ್ತು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ