|

ನವದೆಹಲಿ – ನಾಲ್ಕು ದಿನಗಳ ಹರಸಾಹಸದ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಉಂಟಾಗಿದ್ದ ಭಿನ್ನಾಭಿಪ್ರಾಯ ಬಗೆಹರಿದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. ಡಿ.ಕೆ. ಶಿವಕುಮಾರ ಇವರು ಸಧ್ಯಕ್ಕೆ ಉಪಮುಖ್ಯಮಂತ್ರಿ ಹುದ್ದೆಗೆ ತೃಪ್ತಿ ಪಟ್ಟಿದ್ದಾರೆ. ಸೋನಿಯಾ ಗಾಂಧಿ ಮಧ್ಯಸ್ಥಿಕೆಯಿಂದ ಶಿವಕುಮಾರ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಮುಂದಿನ ಎರಡೂವರೆ ವರ್ಷ ಶಿವಕುಮಾರ ಮುಖ್ಯಮಂತ್ರಿಯಾಗಲಿದ್ದಾರೆ.
(ಸೌಜನ್ಯ : Vijay Karnataka | ವಿಜಯ ಕರ್ನಾಟಕ)
1. ಡಿ.ಕೆ. ಶಿವಕುಮಾರ ಇವರು, ಪಕ್ಷದ ಸೂತ್ರಕ್ಕೆ ನನ್ನ ಸಹಮತವಿದೆ. ಲೋಕಸಭೆ ಚುನಾವಣೆ ಮುಂದಿದ್ದು, ಅದರ ಹೊಣೆ ಹೊರಲು ಸಿದ್ಧನಿದ್ದೇನೆ.
2. ಮೇ 20 ರಂದು ಬೆಂಗಳೂರಿನಲ್ಲಿ ನೂತನ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ