|

ನವದೆಹಲಿ – ನಾಲ್ಕು ದಿನಗಳ ಹರಸಾಹಸದ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಉಂಟಾಗಿದ್ದ ಭಿನ್ನಾಭಿಪ್ರಾಯ ಬಗೆಹರಿದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. ಡಿ.ಕೆ. ಶಿವಕುಮಾರ ಇವರು ಸಧ್ಯಕ್ಕೆ ಉಪಮುಖ್ಯಮಂತ್ರಿ ಹುದ್ದೆಗೆ ತೃಪ್ತಿ ಪಟ್ಟಿದ್ದಾರೆ. ಸೋನಿಯಾ ಗಾಂಧಿ ಮಧ್ಯಸ್ಥಿಕೆಯಿಂದ ಶಿವಕುಮಾರ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಮುಂದಿನ ಎರಡೂವರೆ ವರ್ಷ ಶಿವಕುಮಾರ ಮುಖ್ಯಮಂತ್ರಿಯಾಗಲಿದ್ದಾರೆ.
(ಸೌಜನ್ಯ : Vijay Karnataka | ವಿಜಯ ಕರ್ನಾಟಕ)
1. ಡಿ.ಕೆ. ಶಿವಕುಮಾರ ಇವರು, ಪಕ್ಷದ ಸೂತ್ರಕ್ಕೆ ನನ್ನ ಸಹಮತವಿದೆ. ಲೋಕಸಭೆ ಚುನಾವಣೆ ಮುಂದಿದ್ದು, ಅದರ ಹೊಣೆ ಹೊರಲು ಸಿದ್ಧನಿದ್ದೇನೆ.
2. ಮೇ 20 ರಂದು ಬೆಂಗಳೂರಿನಲ್ಲಿ ನೂತನ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ