
ಅಕೋಲಾ – `ದ ಕೇರಳ ಸ್ಟೋರಿ’ ಚಲನಚಿತ್ರವು ಮೇ 5 ರಂದು ಪ್ರದರ್ಶಿತವಾದ ನಂತರ ಅಲ್ಲಿ ಹಿಂಸಾಚಾರ ನಡೆದು ಓರ್ವ ಹುಡುಗನು ಸಾವನ್ನಪ್ಪಿದ್ದಾನೆ. ಈ ಸಮಯದಲ್ಲಿ ಅನೇಕ ವಾಹನಗಳನ್ನು ಸುಡಲಾಗಿದ್ದು ಓರ್ವ ಮಹಿಳಾ ಹವಾಲದಾರರೊಂದಿಗೆ 9 ಜನರು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಅಕೋಲಾದಲ್ಲಿರುವ ಹರಿಹರಪೆಠ ಪರಿಸರದಲ್ಲಿ ಕಲಂ 144ನ್ನು ಜ್ಯಾರಿಗೊಳಿಸಿದ್ದು 26 ಜನರನ್ನು ವಶಕ್ಕೆ ಪಡೆದಿದ್ದಾರೆ.
Akola Clash : अकोला हिंसाचार प्रकरणानंतर पोलिसांकडून धरपकड सुरू, आतापर्यंत दीडशेहून अधिक आरोपींना अटक https://t.co/q3Dkcj2q3g
— Pune News 24 – Maharashtra (@PuneNews_24) May 18, 2023
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!